ಡಿವೈಎಸ್ಪಿ ಲಕ್ಷ್ಮಿ ಅನುಮಾಸ್ಪದ ಸಾವಿನ ಸತ್ಯ ಅವರ ಮೊಬೈಲ್ ನಲ್ಲೇ ಅಡಗಿದೆ. ಆದರೆ ಮೊಬೈಲ್ ಮಾತ್ರ ನಿಗೂಢ ವಾಗಿ ನಾಪತ್ತೆಯಾಗಿರುವುದು ಪೋಲಿಸರಿಗೆ ತಲೆ ಬಿಸಿಯಾಗಿದೆ.
ಲಕ್ಷ್ಮೀ ಮೊಬೈಲ್ ಸಿಗದ ಹಿನ್ನೆಲೆ ಪೊಲೀಸರಿಗೆ ತಾಂತ್ರಿಕ ಹಿನ್ನಡೆ ಆಗಿದೆ. ಒಂದು ವೇಳೆ ಮೊಬೈಲ್ ಪತ್ತೆಯಾದರೆ ತನಿಖೆಗೆ ಮಹತ್ವದ ಸುಳಿವು ಸಿಕ್ಕರೆ ತನಿಖೆ ದಿಕ್ಕೇ ಬದಲಾಗುವ ಸಾಧ್ಯತೆಗಳಿವೆ.
ಡಿವೈಎಸ್ಪಿ ಲಕ್ಷ್ಮಿ ಅವರ ಒಳ ಮತ್ತು ಹೊರ ಹೋಗಿರುವ ಫೋನ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿ ಹಲವು ಮಾಹಿತಿಗಳು ಬೇಕಾಗಿದೆ.
ಲ ಸಾವಿಗೂ ಮುನ್ನ ಯಾರ ಜೊತೆ ಎಷ್ಟು ಸಮಯ ಮಾತನಾಡಿದ್ದಾರೆ. ಯಾವ ಸಮಯದಲ್ಲಿ ಎಲ್ಲಿದ್ದರು ಇತ್ಯಾದಿ ವಿಷಯಗಳು ಗೊತ್ತಾಗುತ್ತದೆ.
ಡಿಸೆಂಬರ್ 16ರಂದು ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಬಿಬಿಎಂಪಿ ಗುತ್ತಿಗೆದಾರ ಮನೋಹರ್ ಮನೆಯಲ್ಲಿ ರಾತ್ರಿ ನಡೆದ ಪಾರ್ಟಿಯಲ್ಲಿ ಭಾಗಿಯಾಗಿದ್ದರು, ಮನೋಹರ್ ಮನೆಯಲ್ಲೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಪಾರ್ಟಿಯಲ್ಲಿ ಪಾಲ್ಗೊಂಡವರು ಇದು ಆತ್ಮಹತ್ಯೆ ಎನ್ನುತ್ತಿದ್ರೆ, ಕುಟುಂಬಸ್ಥರು ಮಾತ್ರ ಕೊಲೆ ಎಂದು ಆರೋಪಿಸುತ್ತಿ ದ್ದಾರೆ. ಲಕ್ಷ್ಮಿ ಅವರದ್ದು ಕೊಲೆಯೋ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ನಾಲ್ವರನ್ನು ತನಿಖೆ ನಡೆಸುತ್ತಿದ್ದಾರೆ. ಆದರೆ ಯಾವುದೇ ಸತ್ಯ ಇದುವರೆಗೂ ಹೊರ ಬಂದಿಲ್ಲ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment