crime

PSI ನೇಮಕಾತಿ ವಿಭಾಗದ DYSP ಶಾಂತಕುಮಾರ್ ಬಂಧನ

ಪಿಎಸ್​​​ಐ(PSI) ಅಕ್ರಮ ಪ್ರಕರಣದಲ್ಲಿ CID ಅಧಿಕಾರಿಗಳು ಡಿವೈಎಸ್​​ಪಿ ಶಾಂತಕುಮಾರ್​​ ಅವರನ್ನು ಬಂಧಿಸಿದ್ದಾರೆ. ಕಳೆದ 2 ವರ್ಷದ ಹಿಂದೆ ಇನ್ಸ್​ಪೆಕ್ಟರ್​​ನಿಂದ DYSPಆಗಿ ಬಡ್ತಿ ಪಡೆದಿದ್ದರು. ಈಗ ಪಿಎಸ್​​ಐ ಕೇಸ್​​ನಲ್ಲಿ ಜೈಲು ಸೇರಿದ್ದಾರೆ.

ಶಾಂತಕುಮಾರ್ 1996ರ ಬ್ಯಾಚ್​​ನ CAR ಕಾನ್ಸ್​​ಟೇಬಲ್. ಆಗಲೇ ಸಖತ್​ ಟೆಕ್ನಿಕಲಿ ಶಾರ್ಪ್​ ಆಗಿದ್ದ ಶಾಂತಕುಮಾರ್​​, ಬಳಿಕ 2006ರಲ್ಲಿ RSI ಪರೀಕ್ಷೆ ಬರೆದರು. ಪೊಲೀಸ್​ ಸರ್ವೀಸ್​​ನಲ್ಲಿ ಇರುವಾಗಲೇ RSI ಆಗಿ ಸೆಲೆಕ್ಟ್ ಆಗ್ತಾರೆ. ಬಳಿಕ 2006ರಲ್ಲಿ CAR RSI ಆಗಿ ನೇಮಕವಾಗುತ್ತಾರೆ.

ಇದನ್ನು ಓದಿ :ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ : ಜೂನ್ 10 ರಂದು ಮತದಾನ – ಅಂದೇ ಫಲಿತಾಂಶ

ಗುಲ್ಬರ್ಗದಲ್ಲಿ ಒಂದು ವರ್ಷ RSI ಟ್ರೈನಿಂಗ್ ಬಳಿಕ ಪ್ರೊಬೆಷನರಿ ತುಮಕೂರಿನಲ್ಲಿ ಮುಗಿಸುತ್ತಾರೆ ಅಷ್ಟರಲ್ಲಾಗಲೇ PSI ನೇಮಕಾತಿ ವಿಭಾಗಕ್ಕೆ ಹಿರಿಯ ಅಧಿಕಾರಿಗಳು ಈ ಶಾಂತಕುಮಾರ್ ಅವರನ್ನು ಸೇರಿಸಿಕೊಳ್ಳುತ್ತಾರೆ.

2007-08 ರಿಂದ ನೇಮಕಾತಿ ವಿಭಾಗದಲ್ಲೇ ಇದ್ದ ಇವರು,ಏನೆಲ್ಲಾ ಆಗುತ್ತೆ ಎಂಬುದು ತಿಳಿದುಕೊಂಡಿದ್ದರು, ಒಎಂಆರ್ ತಿದ್ದಲು ಶಾಂತಕುಮಾರ್‌ ನೆರವಾಗಿದ್ದರು. ಶಾಂತಕುಮಾರ್ ಅಕ್ರಮಕ್ಕೆ ಕೈಜೋಡಿಸಿ ಒಎಂಆರ್ ತಿದ್ದಿಸಿದ್ದಾರೆ. ಈ ಬಗ್ಗೆ ಪುರಾವೆ ಸಂಗ್ರಹಿಸಿದ್ದ ಸಿಐಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024