ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ಗೆ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ ( ಇ.ಡಿ )ಸಮನ್ ನೀಡಿದೆ.
ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ.
ಮುಂಬೈನಲ್ಲಿರುವ ಅವರ ಪ್ರತೀಕ್ಷಾ ನಿವಾಸಕ್ಕೆ ಸಮನ್ಸ್ ತಲುಪಿದೆ 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ತಿಳಿಸಲಾಗಿದೆ.
2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು.
ಪನಾಮಾ ಪೇಪರ್ಸ್ ಪ್ರಕರಣದಲ್ಲಿ ವಿದೇಶದಲ್ಲಿ ಹಣವನ್ನು ಸಂಗ್ರಹಿಸಿದ ಹಲವಾರು ಸೆಲೆಬ್ರಿಟಿಗಳ ಹೆಸರು ಕೆಳಿಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್