ರಾಜ್ಯ ಚುನಾವಣಾ ಪ್ರಚಾರಕ್ಕೆ ಮುಳಬಾಗಿಲಿಗೆ ತೆರಳುತ್ತಿದ್ದ KPCC ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಏರಿದ್ದರು. ಜಕ್ಕೂರಿನಿಂದ ಹೆಲಿಕಾಪ್ಟರ್ ಟೇಕಾಫ್ ಆಗಿ ಹೊಸಕೋಟೆ ಬಳಿ ಹೋಗುತ್ತಿದ್ದಾಗ ಹದ್ದೊಂದು ಡಿಕ್ಕಿ ಹೊಡೆದಿದೆ. ಕಾಂಗ್ರೆಸ್ನಿಂದ ಪ್ರಣಾಳಿಕೆ ಬಿಡುಗಡೆ – ಎನ್ಇಪಿ ಹಾಗೂ ಭಜರಂಗದಳ ನಿಷೇಧ !
ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಎಚ್ಚೆತ್ತ ಪೈಲಟ್ ಎಚ್ಎಎಲ್ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಷ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣಾ ತರಬೇತಿಗೆ ತೆರಳ್ತಿದ್ದ ಸರ್ಕಾರಿ ಬಸ್ ಪಲ್ಟಿ : ಸಿಬ್ಬಂದಿಗಳಿಗೆ ಗಾಯ
ಹೆಲಿಕಾಪ್ಟರ್ನಲ್ಲಿ 4 ಮಂದಿ ಪ್ರಯಣಿಸುತ್ತಿದ್ದರು. ಹೆಲಿಕಾಪ್ಟರ್ನಿಂದ ಇಳಿದ ಡಿಕೆ ಶಿವಕುಮಾರ್ ಕಾರು ಮೂಲಕ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು