ಹಾಸನ ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ.
ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮದ ಸುತ್ತಮುತ್ತಲೂ ಬೆಳಗ್ಗೆ 4.52 ನಿಮಿಷದಲ್ಲಿ ಭೂಮಿ ನಡುಗಿದ ಅನುಭವ ಆಗಿದೆ. ಭೂಕಂಪಕ್ಕೆ ನಿದ್ದೆಯಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮನೆಗಳಲ್ಲಿ ಬಿರುಕು ಬಿಟ್ಟಿದೆ.
ಗುರುವಾರ ಬೆಳಗಿನ ಜಾವ 4.38 ರ ಆಸು ಪಾಸು ಭೂಮಿ ಕಂಪಿಸಿದೆ. ಕಂಪಿಸಿದ ಅನುಭವ ಆಗುತ್ತಿದ್ದಂತೆ ಹಾಸಿಗೆಯಿಂದ ಎದ್ದು ಓಡಿ ಬಂದಿರುವ ಬಗ್ಗೆ ಗ್ರಾಮಸ್ಥರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ಲಘು ಭೂಕಂಪನವನ್ನು ದೃಢಪಡಿಸಿದ್ದಾರೆ.
ಈ ನಡುವೆ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1800 ಕ್ಕೂ ಅಧಿಕ ಸಂಖ್ಯೆಯ ಜನ ಸಾವನ್ನಪ್ಪಿದ ಬೆನ್ನಲ್ಲೇ ಹಾಸನದಲ್ಲಿ ಭೂಮಿ ಕಂಪಿಸಿದ್ದು ಜನರಿಗೆ ಆತಂಕ ಮೂಡಿಸಿದೆ.
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
More Stories
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ