ಹಳೇ ಮೈಸೂರು ಭಾಗದಲ್ಲಿ ಮಧ್ಯಾಹ್ನ ಭಾರಿ ಭೂಮಿ ಕಂಪಿಸಿದೆ
ಮಂಡ್ಯ- ಮೈಸೂರು – ಆರ್ ಆರ್ ನಗರದಲ್ಲಿ ಭಾರಿ ಭೂಮಿ ಕಂಪಿಸಿ ಕ್ಷಣ ಕಾಲ ಜನರಲ್ಲಿ ಭೀತಿ ಉಂಟು ಮಾಡಿತು.
ಈ ಭೂಮಿ ಕಂಪನದಿಂದ ಯಾವುದೇ ಅನಾಹುತಗಳು ಸಂಭವಿಸಿಲ್ಲ ಆದರೆ ಕಟ್ಟಡಗಳು ನಡುಗಿದಂತೆ ಭಾಸವಾಯಿತು.
ಭೂಮಿ ಕಂಪಿಸಿದ್ದು ಯಾವ ದಿಕ್ಕಿನಲ್ಲಿ ಎಂದು ಹೇಳುವುದೇ ಕಷ್ಟವಾಗಿತ್ತು.
ಈ ನಡುವೆ ಇಂದು ಬೆಳಿಗ್ಗೆ
ಭಾರತ-ಮ್ಯಾನ್ಮಾರ್ ಗಡಿಯಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ.
ಭಾರತದ ಈಶಾನ್ಯ ಭಾಗಗಳಾದ ತ್ರಿಪುರಾ, ಮಣಿಪುರ, ಮಿಜೊರಾಂ, ಅಸ್ಸಾಂಮ್ ಸೇರಿದಂತೆ ಕೋಲ್ಕತ್ತಾದ ವರೆಗೂ ಭೂಕಂಪನದ ಅನುಭವವಾಗಿದೆ.
ಸಾವು ನೋವಿನ ವರದಿಗಳು ಬಂದಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು