ಹಳೇ ಮೈಸೂರು ಭಾಗದಲ್ಲಿ ಮಧ್ಯಾಹ್ನ ಭಾರಿ ಭೂಮಿ ಕಂಪಿಸಿದೆ
ಮಂಡ್ಯ- ಮೈಸೂರು – ಆರ್ ಆರ್ ನಗರದಲ್ಲಿ ಭಾರಿ ಭೂಮಿ ಕಂಪಿಸಿ ಕ್ಷಣ ಕಾಲ ಜನರಲ್ಲಿ ಭೀತಿ ಉಂಟು ಮಾಡಿತು.
ಈ ಭೂಮಿ ಕಂಪನದಿಂದ ಯಾವುದೇ ಅನಾಹುತಗಳು ಸಂಭವಿಸಿಲ್ಲ ಆದರೆ ಕಟ್ಟಡಗಳು ನಡುಗಿದಂತೆ ಭಾಸವಾಯಿತು.
ಭೂಮಿ ಕಂಪಿಸಿದ್ದು ಯಾವ ದಿಕ್ಕಿನಲ್ಲಿ ಎಂದು ಹೇಳುವುದೇ ಕಷ್ಟವಾಗಿತ್ತು.
ಈ ನಡುವೆ ಇಂದು ಬೆಳಿಗ್ಗೆ
ಭಾರತ-ಮ್ಯಾನ್ಮಾರ್ ಗಡಿಯಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ.
ಭಾರತದ ಈಶಾನ್ಯ ಭಾಗಗಳಾದ ತ್ರಿಪುರಾ, ಮಣಿಪುರ, ಮಿಜೊರಾಂ, ಅಸ್ಸಾಂಮ್ ಸೇರಿದಂತೆ ಕೋಲ್ಕತ್ತಾದ ವರೆಗೂ ಭೂಕಂಪನದ ಅನುಭವವಾಗಿದೆ.
ಸಾವು ನೋವಿನ ವರದಿಗಳು ಬಂದಿಲ್ಲ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment