ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಇಡಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದೆ.
ಡಿ.ಕೆ ಶಿವಕುಮಾರ್ ಈ ಕುರಿತಂತೆ ಮಾತನಾಡಿ ನನಗೆ ಮತ್ತು ನನ್ನ ಸಹೋದರ ಡಿ.ಕೆ ಸುರೇಶ್ ಇಬ್ಬರಿಗೂ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ನಾವು ಹೋಗಿ ಇಡಿ ಅಧಿಕಾರಿಗಳ ಪ್ರಶ್ನೆಗೆಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೆ ಇದೀಗ ಮತ್ತೆ ಅಧಿಕಾರಿಗಳಿಂದ ನೋಟಿಸ್ ಬಂದಿದೆ ಎಂದರು.ರಾಜ್ಯದ ಹಲವಡೆ ಇಂದು ಬೆಳಿಗ್ಗೆ ಮತ್ತೆ `NIA’ ಅಧಿಕಾರಿಗಳಿಂದ ದಾಳಿ : ಹಲವರ ಬಂಧನ
ಇಡಿ ಅಧಿಕಾರಿಗಳಿಗೆ ಇನ್ನೂ ಹಲವು ದಾಖಲೆಗಳನ್ನು ಕಳುಹಿಸುತ್ತೇವೆ. ಒಂದೇ ವಿಚಾರಕ್ಕೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಾಗಾಗಿ ನಾನು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದೇನೆ. ಯಾಕೆ ಪದೇ ಪದೇ ಕರೆದುಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು