ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಇಡಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದೆ.
ಡಿ.ಕೆ ಶಿವಕುಮಾರ್ ಈ ಕುರಿತಂತೆ ಮಾತನಾಡಿ ನನಗೆ ಮತ್ತು ನನ್ನ ಸಹೋದರ ಡಿ.ಕೆ ಸುರೇಶ್ ಇಬ್ಬರಿಗೂ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ನಾವು ಹೋಗಿ ಇಡಿ ಅಧಿಕಾರಿಗಳ ಪ್ರಶ್ನೆಗೆಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೆ ಇದೀಗ ಮತ್ತೆ ಅಧಿಕಾರಿಗಳಿಂದ ನೋಟಿಸ್ ಬಂದಿದೆ ಎಂದರು.ರಾಜ್ಯದ ಹಲವಡೆ ಇಂದು ಬೆಳಿಗ್ಗೆ ಮತ್ತೆ `NIA’ ಅಧಿಕಾರಿಗಳಿಂದ ದಾಳಿ : ಹಲವರ ಬಂಧನ
ಇಡಿ ಅಧಿಕಾರಿಗಳಿಗೆ ಇನ್ನೂ ಹಲವು ದಾಖಲೆಗಳನ್ನು ಕಳುಹಿಸುತ್ತೇವೆ. ಒಂದೇ ವಿಚಾರಕ್ಕೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಾಗಾಗಿ ನಾನು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದೇನೆ. ಯಾಕೆ ಪದೇ ಪದೇ ಕರೆದುಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದರು.
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು