ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ಕಳುಹಿಸಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಪ್ರಕಾರ, ಜೂನ್ 8 ರಂದು ಹಾಜರಾಗುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ತಿಳಿಸಿದೆ. ಸೋನಿಯಾ ಗಾಂಧಿ ಅವರು ಇಡಿಗೆ ಹೋಗುತ್ತಾರೆ, ರಾಹುಲ್ ಗಾಂಧಿ ಈಗ ವಿದೇಶದಲ್ಲಿದ್ದಾರೆ. ಅವರು ಹಿಂದಿರುಗಿದ ಬಳಿಕ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಾರೆ ಹೇಳಿದರು.
ಇದನ್ನು ಓದಿ –ರಾಜ್ಯಾದ್ಯಂತ ಏಕಕಾಲಕ್ಕೆ 50 ಕಡೆಗಳಲ್ಲಿ IT ದಾಳಿ: ಬೆಂಗಳೂರಿನ ಉದ್ಯಮಿಗಳಿಗೆ ಶಾಕ್
ನ್ಯಾಷನಲ್ ಹೆರಾಲ್ಡ್ ಅನ್ನು ಪ್ರತಿ ಬಾರಿ ಗುರಿಯಾಗಿಸುವ ಮೂಲಕ ಬಿಜೆಪಿಯು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ ಮತ್ತು ಅಗೌರವಿಸಿದೆ. ಏಕೆಂದರೆ ಬಿಜೆಪಿಯ ಹಿಂದಿನವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪಾತ್ರವನ್ನು ವಹಿಸಲಿಲ್ಲ ಇಂದು ಮೋದಿ ಸರ್ಕಾರವು ಇಡಿಯನ್ನು ಬಳಸುತ್ತಿದೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದರು.
- ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ
- 3.55 ಕೋಟಿ ರೂ. ಮೌಲ್ಯದ 5 ಕೆಜಿ ಚಿನ್ನಾಭರಣ ಜಪ್ತಿ
- ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಏಪ್ರಿಲ್ 1 ರಿಂದ ಹೆಚ್ಚಳ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ
- ಮುನಿಯಪ್ಪ ವಿರುದ್ಧ ಮುನಿಸು : ಓರ್ವ ಸಚಿವರೂ ಸೇರಿದಂತೆ ಐವರು ಶಾಸಕರ ರಾಜೀನಾಮೆ ?