ಕೇಂದ್ರದ ಮಾಜಿ ಸಚಿವ, ಡಿಎಂಕೆ ಸಂಸದ ಎ. ರಾಜಾ ಅವರಿಗೆ ಸಂಬಂಧಿಸಿದ 45 ಎಕರೆ ಭೂಮಿಯನ್ನು ಇಡಿ ಜಪ್ತಿ ಮಾಡಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಕೇಂದ್ರದ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಬೇನಾಮಿ ಕಂಪನಿಯ ಹೆಸರಿನಲ್ಲಿದೆ ಎಂದು ಹೇಳಲಾದ ಸುಮಾರು 55 ಕೋಟಿ ರು ಮೌಲ್ಯದ 45 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯವು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.ರಂಗಸ್ಥಳದಲ್ಲೇ ಹೃದಯಾಘಾತ: ಯಕ್ಷಗಾನ ಕಲಾವಿದ ಸಾವು
2004 ರಿಂದ 2007 ರವರೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ ಕಂಪನಿಗೆ ಪರಿಸರ ಅನುಮತಿಗಳನ್ನು ನೀಡಿದ್ದರು.

ಇದು ದೇಶದ ಅತಿದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿದೆ, ಇದು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಸಹ ಪಟ್ಟಿಯಾಗಿದೆ ಎಂದು ಇಡಿ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ