ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಇಡಿ ಅಧಿಕಾರಿಗಳು ಸಮಯಾವಕಾಶ ಕೋರಿದ್ದಾರೆ.
ಜುಲೈ 30ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಟೋ ಚಾಲಕನಾಗಿದ್ದ ಏಕನಾಥ್ ಸಿಂಧೆ ಈಗ ಮಹಾರಾಷ್ಟ್ರದ ಅಧಿಪತಿ: ರೋಚಕ ರಾಜಕೀಯ ಆಟ
ಇದೇ ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿ ನ್ಯಾಯಮೂರ್ತಿ ವಿಕಾಸ್ ಧುಲ್ ಪೀಠ ಆದೇಶ ಹೊರಡಿಸಿದೆ.
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
ನವದೆಹಲಿ ,ಏಪ್ರಿಲ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,600 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ನಿತಿನ್ ಗಡ್ಕರಿ ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಲೋಕಸಭೆ ಚುನಾವಣೆ ಪ್ರಚಾರದ… Read More
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲು ಹೆಚ್ಚು ಸಮರ್ಥರು ಎಂದು ಹೇಳಿದ್ದಾರೆ. ಲೋಕಸಭಾ… Read More
This website uses cookies.
Leave a Comment