ಈಗಾಗಲೇ ಪ್ರಕಟಿಸಲಾದ ಚುನಾವಣಾ ವೇಳಾಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಕುರಿತಂತೆ ಪ್ರಕಟನೆ ನೀಡಿರುವ ರಾಜ್ಯ ಚುನಾವಣಾ ಆಯೋಗ, ರಾಜ್ಯದಲ್ಲಿ ಈಗ 10 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2 ವಾರ್ಡ್ಗಳ ಚುನಾವಣಾ ವೇಳಾಪಟ್ಟಿಯಂತೆ ಏ. 27 ರಂದು ಮತದಾನ ನಡೆಯಲಿದೆ ಎಂದು ಹೇಳಿದೆ.
ಸೋಮವಾರದ ಕ್ಯಾಬಿನೆಟ್ ಸಭೆ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ 6 ತಿಂಗಳು ಯಾವುದೇ ಚುನಾವಣೆ ನಡೆಯುವುದಿಲ್ಲ.. ಈಗಾಗಲೇ ನಿಗದಿಯಾಗಿರುವ ಚುನಾವಣೆಗಳನ್ನು ಮುಂದೂಡುವಂತೆ ಶಿಫಾರಸು ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದ ಆಯೋಗ ತಿರುಗೇಟು ನೀಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ