ರಾಜ್ಯಸಭಾದ 13 ಸ್ಥಾನಗಳಿಗೆ ಏಪ್ರಿಲ್ 31ರಂದು ಚುನಾವಣೆ ನಿಗದಿಪಡಿಸಲಾಗಿದೆ
ಭಾರತದ ಚುನಾವಣಾ ಆಯೋಗ ಈ ಘೋಷಣೆ ಮಾಡಿ ಒಟ್ಟು 6 ರಾಜ್ಯಗಳಿಂದ 13 ಸ್ಥಾನಗಳಿಗೆ ಅಂದು ಚುನಾವಣೆ ನಡೆಯಲಿದೆ ಎಂದು ಹೇಳಿದೆ.
ಪಂಜಾಬ್ನಲ್ಲಿ 5, ಕೇರಳದಲ್ಲಿ 3, ಅಸ್ಸಾಂನಲ್ಲಿ 2 ಹಾಗೂ ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ತ್ರಿಪುರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನ ಖಾಲಿ ಉಳಿದಿವೆ.
ರಾಜ್ಯಸಭಾ ಸದಸ್ಯರಾದ ಸುಖ್ದೇವ್ ಸಿಂಗ್, ಪ್ರತಾಪ್ ಸಿಂಗ್ ಬಜ್ವಾ, ಸ್ವೈತ್ ಮಲಿಕ್, ನರೇಶ್ ಗುಜ್ರಾಲ್, ಶ್ಯಾಮ್ಶೇಖರ್ ಸಿಂಗ್ ಡಲ್ಲೋ, ಎ.ಕೆ.ಆಂಟೊಣಿ, ಎಂ.ವಿ.ಶ್ರೇಯಮ್ಸ್ ಕುಮಾರ್, ಕೆ.ಸೋಮಪ್ರಸಾದ್, ಕೆ.ರಾಣೇ ನರೇಶ್, ರಿಪುನ್ ಬೋರಾ, ಆನಂದ್ ಶರ್ಮಾ, ಕೆ.ಜಿ.ಕೆನ್ಯೆ, ಸ್ಮಿತ್ ಝರ್ನ ದಾಸ್ ಅವರ ಅವಧಿ ಏಪ್ರಿಲ್ ತಿಂಗಳಲ್ಲಿ ಮುಗಿಯಲಿದೆ.
ರಾಜ್ಯಸಭೆಯ ಸ್ಥಾನಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 4,120 ಶಾಸಕರು ರಾಷ್ಟ್ರಪತಿ ಆಯ್ಕೆಗೆ ಮತದಾನ ಮಾಡುತ್ತಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment