ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಚುನಾವಣಾ ಸುಧಾರಣೆ ಬಹಳ ದೊಡ್ಡ ಜವಾಬ್ದಾರಿ. ಇದರ ಗಾಂಭೀರ್ಯತೆ ಗೊತ್ತಿರೋದ್ರಿಂದ ಸದನದಲ್ಲಿ ಚರ್ಚೆ ಮಾಡೋದು ಅಗತ್ಯ. ಆದರೆ ನಿತ್ಯದ ಕೆಲಸವನ್ನು ಬದಿಗಿಟ್ಟು ಇದನ್ನು ಚರ್ಚೆ ಮಾಡೋದಿಲ್ಲ ಎಂದು ಕಾಗೇರಿ ಭಾವುಕರಾಗಿದ್ದಾರೆ.
ಸಂವಿಧಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ಎಷ್ಟು ಒಳ್ಳೆಯ ಚರ್ಚೆ ಮಾಡಿದ್ದೇವೆ ಈ ಚರ್ಚೆಯಿಂದ ಸಾಕಷ್ಟು ಸದಸ್ಯರು ಸಂತೋಷ ಪಟ್ಟರು. ಬೇರೆ ಬೇರೆ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಸ್ವಭಾವ ನಮ್ಮದಾಗಬೇಕು ಎಂದರು
ಮುಕ್ತವಾದ ವೇದಿಕೆಗಳಲ್ಲಿ ಇದು ಚರ್ಚೆಗಳು ಆಗಬೇಕು. ಕೇವಲ ದೋಷಾರೋಪಣೆ ಮತ್ತು ಟೀಕೆಗಳು ಆಗಬಾರದು.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ