Main News

ಮುತ್ತಗೆರೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿ : ವಾಹನ ಸಂಪೂರ್ಣ ಭಸ್ಮ | ವೀಡಿಯೊ ಇಲ್ಲಿದೆ

ಮಂಡ್ಯ : ವಿದ್ಯುತ್ ಚಾಲಿತ ಸ್ಕೂಟರ್ ಗೆ ಆಕಸ್ಮಿಕ ಬೆಂಕಿ ತಗುಲಿ ಭಸ್ಮ ವಾದ ಘಟನೆ ಭಾನುವಾರ ಮಧ್ಯಾಹ್ನ ಬಸರಾಳು ಹೋಬಳಿ ಮುತ್ತೇಗೆರೆ ಗ್ರಾಮದಲ್ಲಿ ಜರುಗಿದೆ

ಒಕಿನೋವಾ ಕಂಪನಿಯ ಸ್ಕೂಟರ್ರ್ ನ ಕಿ ಆನ್ ಮಾಡಿ ಸ್ಟಾರ್ಟ್ ಮಾಡುತ್ತಿದ್ದಂತೆ ಧಗ್ಗನೆ ಬೈಕ್ ಹತ್ತಿ ಉರಿದು ಕರಕಲಾಗಿದೆ. ಮುತ್ತೆಗೆರೆ ಗ್ರಾಮದ ಚಂದ್ರಶೇಖರ್ ಎನ್ನುವ ಯುವಕ ಬಸರಾಳಿಗೆ ಹೋಗಲು ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಈ ಘಟನೆ ನಡೆದಿದೆ.

ಈ ಘಟನೆಯಿಂದ ಬೆಚ್ಚಿದ ಗ್ರಾಮಸ್ಥರು ಹಾಗೂ ಯುವಕ ಗಾಬರಿಗೆ ಒಳಗಾಗಿದ್ದಾರೆ ಬೈಕ್ ತಗುಲಿದ ಬೆಂಕಿ ಆರಿಸಲು ಗ್ರಾಮಸ್ಥರು ಪ್ರಯತ್ನಿಸುವ ಮುಂಚೆ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024