ಈ ವರ್ಷದಲ್ಲಿ ಮೂರು ಬಾರಿ ವಿದ್ಯುತ್ ದರ ಹೆಚ್ಚಳವಾಗಿದೆ.ಇದನ್ನು ಓದಿ –ಬಿಗ್ ಬಾಸ್ ಮಂಜು ಪಾವಗಡ ಸಹೋದರನಿಂದ ಯುವತಿಗೆ ಬ್ಲಾಕ್ ಮೇಲ್- ಜನರಿಂದ ಧರ್ಮದೇಟು
2013ರ ನಿಯಮದ ಪ್ರಕಾರ ನಿರ್ಧಿಷ್ಟಪಡಿಸಿದ ಸ್ಥಾವರಗಳಿಂದ ವಿದ್ಯುತ್ ಖರೀದಿ ಮಾಡುವಾಗ ಕಲ್ಲಿದ್ದಲು ವೆಚ್ಚ ಹೆಚ್ಚಳ ಅಥವಾ ಇಳಿಕೆ ಕಾಣುವಾಗ ಮೂರು ತಿಂಗಳಿಗೊಮ್ಮೆ ಎಸ್ಕಾಂಗಳ ಬೇಡಿಕೆಯಂತೆ ದರ ಏರಿಕೆ-ಇಳಿಕೆ ಮಾಡಬಹುದು.
ಈ ಬಾರಿ ಆಗಿರುವ ದರ ಏರಿಕೆ ತೀರಾ ಹೆಚ್ಚು ಅನ್ನುವ ಅಭಿಪ್ರಾಯ ಕೇಳಿಬಂದಿದೆ. ಅಲ್ಲದೇ ಎಸ್ಕಾಂಗಳು ಖರೀದಿ ಹೆಚ್ಚಳ ನೆಪ, ನಷ್ಟದ ನೆಪವನ್ನು ಒಡ್ಡುತ್ತಿದೆ. ಅಸಲಿಗೆ ಬೇರೆ ಮಾರ್ಗದಿಂದ ನಷ್ಟವನ್ನು ಸರಿತೂಗಿಸಬಹುದು. ಆದರೆ ಅದರ ಹತ್ತಿರ ಗಮನ ಹರಿಸದೇ ಕೇವಲ ದರ ಏರಿಕೆ ಮಾತ್ರ ಮಾಡಲಾಗುತ್ತಿದೆ ಎಂಬ ಟೀಕೆ ಬಂದಿದೆ.
ಬೆಸ್ಕಾಂ ವ್ಯಾಪ್ತಿ ಒಂದು ಮನೆಗೆ 500 ರೂ. ಬರುತ್ತಿದ್ದರೆ 40 ರೂ. ಹೆಚ್ಚಳವಾಗಲಿದೆ. 1 ಸಾವಿರ ರೂ. ವಿದ್ಯುತ್ ಬಿಲ್ ಬರುತ್ತಿದ್ದರೆ ಇಂದಿನಿಂದ 1,080ರೂ. ಆಗಲಿದೆ.
ಬೆಸ್ಕಾಂ ವ್ಯಾಪ್ತಿ ಒಂದು ಮನೆಗೆ 500 ರೂ. ಬರುತ್ತಿದ್ದರೆ 40 ರೂ. ಹೆಚ್ಚಳವಾಗಲಿದೆ. 1 ಸಾವಿರ ರೂ. ವಿದ್ಯುತ್ ಬಿಲ್ ಬರುತ್ತಿದ್ದರೆ ಇಂದಿನಿಂದ 1,080ರೂ. ಆಗಲಿದೆ.ಮುರುಘಾ ಪೀಠಾಧಿಪತಿ ಸ್ಥಾನ ಶೂದ್ರರಿಗೆ ಬಿಟ್ಟು ಕೊಡಿ: ನಗರಸಭೆ ಮಾಜಿ ಅಧ್ಯಕ್ಷ ಕಾಂತರಾಜ್
2022 – ಏಪ್ರಿಲ್ನಲ್ಲಿ ಪ್ರತಿ ಯೂನಿಟ್ಗೆ 33 ಪೈಸೆ ಹೆಚ್ಚಳ ಮಾಡಲಾಗಿತ್ತು. ವಾರ್ಷಿಕವಾಗಿ ವಿದ್ಯುತ್ ದರ ಹೆಚ್ಚಳ ಕಾರಣ ನೀಡಲಾಗಿತ್ತು.
2022 – ಜೂನ್ನಲ್ಲಿ ಪ್ರತಿ ಯೂನಿಟ್ಗೆ 31 ಪೈಸೆ ಏರಿಕೆ ಮಾಡಲಾಗಿತ್ತು. ಇಂಧನ ಹೊಂದಾಣಿಕೆ ಶುಲ್ಕ ಎಂದು ಕಾರಣವನ್ನು ನೀಡಿತ್ತು.
ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ. ಪ್ರತಿ 3 ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಣೆ ಮಾಡಬೇಕು. ಆದರೆ ಗ್ರಾಹಕರಿಗೆ ಹೊರೆ ಬೀಳಬಾರದು ಎಂಬ ಕಾರಣಕ್ಕೆ 6 ತಿಂಗಳಿಗೊಮ್ಮೆ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ. 2022 ಏ-ಜೂ.ವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 643 ಕೋಟಿ ವಿದ್ಯುತ್ ಖರೀದಿ ಹೆಚ್ಚಳವಾಗಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment