ಬೆಂಗಳೂರು: ವಿದ್ಯುತ್ ದರ ದಿಢೀರ್ ಹೆಚ್ಚಳದಿಂದಾಗಿ ರಾಜ್ಯದ ಜನರು ತತ್ತರಿಸಿದ್ದಾರೆ ಈ ನಡುವೆ ವಿದ್ಯುತ್ ದರ ಕಡಿಮೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಜನತೆಗೆ ಬಿಗ್ ಶಾಕ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಅವರು, ವಿದ್ಯುತ್ ದರ ಕಡಿಮೆ ಆಗಲ್ಲ. 2 ತಿಂಗಳ ಬಿಲ್ ಒಟ್ಟಿಗೆ ಬಂದಿದೆ. ಹೀಗಾಗಿ ದರ ಜಾಸ್ತಿಯಾಗಿದೆ ಎಂದರು.
ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ಸರಿಯಾಗಿ ಬರುತ್ತದೆ. ಅಲ್ಲಿಯವರೆಗೆ ಕಾದು ನೋಡಿ ಎಂದರು.
ವಿದ್ಯುತ್ ದರ ಏರಿಕೆ ಖಂಡಿಸಿ ಎಫ್ ಕೆ ಸಿಸಿಐ ಪ್ರತಿಭಟನೆ ವಿಚಾರವಾಗಿ ಮಾತನಾಡಿದಂತ ಅವರು, ಎಫ್ ಕೆ ಸಿಸಿಐ ಜೊತೆಗೆ ಮಾತನಾಡಿ, ಚರ್ಚಿಸುವುದಾಗಿ ತಿಳಿಸಿದರು.ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ರಂದು ಕರ್ನಾಟಕ ಬಂದ್
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಸಂಬಂಧ ಅಕ್ಕಿ ಹೊಂದಾಣಿಕೆಯಲ್ಲಿ ಸರ್ಕಾರ ತೊಡಗಿದೆ. ರಾಯಚೂರಿನಲ್ಲಿ ಸೋನಾ ಮಸೂರಿ ಅಕ್ಕಿ ಇದೆ. ಪ್ರತಿ ಕೆಜಿಗೆ 55 ರೂಪಾಯಿ, ಎಫ್ ಸಿಐ ಪ್ರತಿ ಕೆಜಿಗೆ 36.60 ದರ ನಿಗದಿಯಲ್ಲಿ ಕೊಡಲು ಹೇಳಿತ್ತು. ಸೋನಾ ಮಸೂರಿ ಅಕ್ಕಿಯನ್ನು ಕೊಡಲು ಸಾದ್ಯವೆ ಎಂದು ಹೇಳಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ