ಸೋಮವಾರ ಮುಂಜಾನೆ ಕೂಡ ಬೆಳಿಗ್ಗೆ 6: 30 ರ ಸಮಯದಲ್ಲಿ ಪೊನ್ನಚಿಯಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಗೆ ಒಂಟಿ ಆನೆಯೊಂದು ಎದುರಾಗಿದೆ.
ಆನೆಯು ಸಾರಿಗೆ ಬಸ್ಸನ್ನು ಕೆಲ ದೂರ ಅಟ್ಟಾಡಿಸಿಕೊಂಡು ಬಂದಿದೆ. ಸಾರಿಗೆ ಬಸ್ ಚಾಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಹಳ ಬುದ್ದಿವಂತಿಕೆಯಿಂದ ವಾಹನವನ್ನು ಹಿಂಬದಿಗೆ ಚಲಾಯಿಸಿ ಸಾರ್ವಜನಿಕರ ರಕ್ಷಣೆ ಮಾಡಿದ್ದಾನೆ. ಚಾಲಕನ ಸಮಯ ಪ್ರಜ್ಞೆ ಮತ್ತು ಕರ್ತವ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಮಂಡ್ಯದಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಶೃತಿ ಆತ್ಮಹತ್ಯೆ
ಪೊನ್ನಚಿ ಹಾಗು ಸುತ್ತ ಮುತ್ತಲ ಗ್ರಾಮದಲ್ಲಿ ಆನೆ ಹಾವಳಿ ಸಂಬಂಧ ಆನೆಯನ್ನು ಸೆರೆ ಹಿಡಿಯಲು ಇದೆ ತಿಂಗಳು ದಿನಾಂಕ 9.10.11. ರಂದು ಮೂರು ದಿನಗಳ ಕಾಲ ಪುಂಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು