ಸೋಮವಾರ ಮುಂಜಾನೆ ಕೂಡ ಬೆಳಿಗ್ಗೆ 6: 30 ರ ಸಮಯದಲ್ಲಿ ಪೊನ್ನಚಿಯಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಗೆ ಒಂಟಿ ಆನೆಯೊಂದು ಎದುರಾಗಿದೆ.
ಆನೆಯು ಸಾರಿಗೆ ಬಸ್ಸನ್ನು ಕೆಲ ದೂರ ಅಟ್ಟಾಡಿಸಿಕೊಂಡು ಬಂದಿದೆ. ಸಾರಿಗೆ ಬಸ್ ಚಾಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಹಳ ಬುದ್ದಿವಂತಿಕೆಯಿಂದ ವಾಹನವನ್ನು ಹಿಂಬದಿಗೆ ಚಲಾಯಿಸಿ ಸಾರ್ವಜನಿಕರ ರಕ್ಷಣೆ ಮಾಡಿದ್ದಾನೆ. ಚಾಲಕನ ಸಮಯ ಪ್ರಜ್ಞೆ ಮತ್ತು ಕರ್ತವ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಮಂಡ್ಯದಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಶೃತಿ ಆತ್ಮಹತ್ಯೆ
ಪೊನ್ನಚಿ ಹಾಗು ಸುತ್ತ ಮುತ್ತಲ ಗ್ರಾಮದಲ್ಲಿ ಆನೆ ಹಾವಳಿ ಸಂಬಂಧ ಆನೆಯನ್ನು ಸೆರೆ ಹಿಡಿಯಲು ಇದೆ ತಿಂಗಳು ದಿನಾಂಕ 9.10.11. ರಂದು ಮೂರು ದಿನಗಳ ಕಾಲ ಪುಂಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment