ಚುಂಚನಗಿರಿ ಶ್ರೀಗಳಿಂದ ವಿದ್ಯುಕ್ತ ಚಾಲನೆ
ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಟಾರ್ಚನೆ ಮೂಲಕ ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿರಿಂದ ಚಾಲನೆ ನೀಡಿದರು.
ಚುಂಚಶ್ರೀ ಜೊತೆ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ, ಭಾನುಪ್ರಕಾಶ್ ಶರ್ಮ ಅವರು ಸೇರಿದಂತೆ ಅಧಿಕಾರಿಗಳಿಂದಲೂ ಪುಷ್ಟಾರ್ಚನೆ. ಶ್ರೀರಂಗಪಟ್ಟಣದ ಬನ್ನಿ ಮಂಟಪದಿಂದ ಜಂಬೂ ಸವಾರಿ ಆರಂಭ.
ಶುಭ ಕುಂಭ ಲಗ್ನದಲ್ಲಿ ಆರಂಭವಾದ ಜಂಬೂ ಸವಾರಿ. ಬನ್ನಿ ಮರಕ್ಕೆ ಪೂಜೆ ಸೇರಿದಂತೆ ವಿವಿಧ ಕೈಂಕರ್ಯ. ಪೂಜಾ ಕೈಂಕರ್ಯ ಮುಗಿದ ಬಳಿಕ ಜಂಬೂ ಸವಾರಿ ಆರಂಭವಾಯಿತು.
ಮರದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ ಗೋಪಾಲಸ್ವಾಮಿ ಆನೆ.
ಗೋಪಾಲಸ್ವಾಮಿಗೆ ಕಾವೇರಿ ಆನೆ ಸಾಥ್. ಈ ವೇಳೆಗೆ ಪಟಾಕಿ ಸಿಡಿಸಿದ್ದರಿಂದ ಆನೆ ಬೆದರಿ ಓಡಲು ಮುಂದಾದಾಗ ಜನ ದಿಕ್ಕಾಪಾಲಾಗಿ ಹೋದರು. ನಂತರ ಮೆರವಣಿಗೆ ಮೊಟಕು ಗೊಳಿಸಲಾಯಿತು.
ಇಂದಿನಿಂದ ಮೂರು ದಿನ ನಡೆಯಲಿರುವ ಶ್ರೀರಂಗಪಟ್ಟಣ ದಸರಾ.
ಸಂಜೆ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ರಸದೌತಣ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ