ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ಪಟಾಕಿ ಶಬ್ದಕ್ಕೆ ಚಾಮುಂಡೇಶ್ವರಿ ಪ್ರತಿಮೆ ಹೊತ್ತು ಸಾಗುತ್ತಿದ್ದ ವೇಳೆ ಗೋಪಾಲಸ್ವಾಮಿ ಎಂಬ ಆನೆ ಬೆದರಿದ ಪರಿಣಾಮವಾಗಿ ಜನರು ಜೀವ ಉಳಿಸಿಕೊಳ್ಳಲು ಜನರು ಚೆಲ್ಲಾಪಿಲ್ಲಿಯಾದ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.
ಶ್ರೀರಂಗಪಟ್ಟಣ ಬನ್ನಿಮಂಟಪದ ನಾಡ ದೇವಿಗೆ ಪುಷ್ಪಾರ್ಚನೆ ಆದ ಬಳಿಕ ಆನೆ ಬೆದರಿದೆ ಇದರಿಂದ ಜನ ಚೆಲ್ಲಾಪಿಲ್ಲಿಯಾದರು, ವಾದ್ಯ ಧ್ವನಿವರ್ಧಕಗಳನ್ನು ಬಂದ್ ಮಾಡಲಾಯಿತು, ಬಳಿಕ ಆನೆ ಸಮಾಧಾನಗೊಂಡಿದೆ.
ಆನೆ ಬೆದರಿದ ಹಿನ್ನಲೆಯಲ್ಲಿ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು,ನಂತರ ಆನೆ ಮೇಲೆ ಇದ್ದ ಮರದ ಅಂಬಾರಿಯನ್ನ ಕಳಚಿಟ್ಟಿದ್ದಾರೆ,ಗೋಪಾಲಸ್ವಾಮಿ ಆನೆಗೆ ಕಾಲಿಗೆ ಸರಪಳಿ ಹಾಕಲಾಗಿದೆ.
ಇತ್ತಿಚೆಗೆ ಮೈಸೂರಿನಲ್ಲಿ ಪಟಾಕಿ ಹಾಗೂ ಫಿರಂಗಿ ತಾಲೀಮು ವೇಳೆಯಲ್ಲೂ ಗೋಪಾಲಸ್ವಾಮಿ ಆನೆ ಹೆದರಿತ್ತು.
ಆನೆ ವೈದ್ಯ ರಮೇಶ್, ಪಶು ವೈದ್ಯ ಸಹಾಯಕ ಅಕ್ರಂ, ಮಾವುತರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ.
ಜಿಲ್ಲಾಡಳಿತದ ನಿರ್ಲಕ್ಷ್ಯತೆ, ಜನರನ್ನುನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲ.
ಪೊಲೀಸ್ ವೈಫಲ್ಯಕ್ಕೆ ಮೊಟಕುಗೊಂಡ ಜಂಬೂ ಸವಾರಿ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment