ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳು ಮುಂದಕ್ಕೆ – ಡಿಸಿಎಂ‌

Team Newsnap
0 Min Read
Sri Ram Deva Betta Project can't be stopped: Minister Ashwath Narayan ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ್

ಇಂದಿನಿಂದ ಆರಂಭವಾಗಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೊರೋನಾ ಕರ್ಫ್ಯೂ’ ಜಾರಿಯಲ್ಲಿದೆ. ‌ಈ ಕಾರಣಕ್ಕಾಗಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು.‌ ಎಂದಿದ್ದಾರೆ.

ವಿಟಿಯು ಪರೀಕ್ಷೆಗಳೂ ಮುಂದಕ್ಕೆ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಏ.27ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಮುಂದೂಡಲಾಗಿದೆ ವಿ ವಿ ಪ್ರಕಟನೆ ತಿಳಿಸಿದೆ.

Share This Article
Leave a comment