ಇಂದಿನಿಂದ ಆರಂಭವಾಗಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೊರೋನಾ ಕರ್ಫ್ಯೂ’ ಜಾರಿಯಲ್ಲಿದೆ. ಈ ಕಾರಣಕ್ಕಾಗಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ನ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು. ಎಂದಿದ್ದಾರೆ.
ವಿಟಿಯು ಪರೀಕ್ಷೆಗಳೂ ಮುಂದಕ್ಕೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಏ.27ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಮುಂದೂಡಲಾಗಿದೆ ವಿ ವಿ ಪ್ರಕಟನೆ ತಿಳಿಸಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ