ಹಾಸ್ಟೆಲ್​​​ ಕೊಠಡಿಯಲ್ಲೇ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೈಸೂರಿನ ಕವಿತಾ ಆತ್ಮಹತ್ಯೆಗೆ ಶರಣು

Team Newsnap
0 Min Read

ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ.ಮೈಸೂರು ಮೂಲದ ಕವಿತಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್​​​ನ ಸಂಗಮಿತ್ರ ಬ್ಲಾಕ್ ನಲ್ಲಿ ರಾತ್ರಿ 12:30ರ ಸುಮಾರಿನಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ

ತಿಲಕ್‌ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a comment