ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ್ದು, ಈ ಮೂಲಕ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಅಧ್ಯಕ್ಷೀಯ ಚುನಾವಣೆ ಮೇ 14 ರಂದು ನಡೆದಿದ್ದು , ಎರ್ಡೊಗನ್ ಪ್ರತಿಸ್ಪರ್ಧಿ ಕೆಮಾಲ್ ಕಿಲಿಕ್ಡರೊಗ್ಲ ಗೆಲುವಿಗೆ ಅಗತ್ಯವಿರುವ ಬಹುಮತ ಪಡೆಯಲಿಲ್ಲ.
ಭಾನುವಾರ ನಡೆದ 2 ನೇ ಸುತ್ತಿನ ಮತದಾನದಲ್ಲಿ ಎರ್ಡೋಗನ್ ಅವರು ವಿರೋಧ ಪಕ್ಷದ ನಾಯಕ ಕೆಮಲ್ ಕಿಲಿಕ್ಡರೊಗ್ಲು ಅವರನ್ನು ಸೋಲಿಸಿದರು .
ಈ ಮೂಲಕ ಭೀಕರ ಭೂಕಂಪ, ಹೆಚ್ಚಿದ ಹಣ ದುಬ್ಬರದ ಮಧ್ಯೆಯೂ ಎರ್ಡೊಗನ್ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ವಾಡ್ಲಿಮಿರ್ ಪುಟಿನ್ ಸೇರಿದಂತೆ ಗಣ್ಯರು ಎರ್ಡೊಗನ್ ಅವರಿಗೆ ಶುಭಹಾರೈಸಿದ್ದಾರೆ.5 ಗ್ಯಾರಂಟಿ `ಬ್ಲೂಪ್ರಿಂಟ್’ ಸಿದ್ದವಾಗುತಿದ್ದೆ: ಡಿಸಿಎಂ
20 ವರ್ಷಗಳಿಂದ ಈ ಸ್ಥಾನದ ಮೇಲಿದ್ದ ಅವರ ಹಿಡಿತ ಮೂರನೇ ದಶಕಕ್ಕೂ ಮುಂದುವರಿದಂತಿದೆ. 2017ರಲ್ಲಿ ಏಪ್ರಿಲ್ನಲ್ಲಿ ಜನಮತ ಸಂಗ್ರಹದ ಮೂಲಕ ಅಂಗೀಕರಿಸಲಾದ ನೂತನ ಸಂವಿಧಾನದ ಪ್ರಕಾರ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು