ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ್ದು, ಈ ಮೂಲಕ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಅಧ್ಯಕ್ಷೀಯ ಚುನಾವಣೆ ಮೇ 14 ರಂದು ನಡೆದಿದ್ದು , ಎರ್ಡೊಗನ್ ಪ್ರತಿಸ್ಪರ್ಧಿ ಕೆಮಾಲ್ ಕಿಲಿಕ್ಡರೊಗ್ಲ ಗೆಲುವಿಗೆ ಅಗತ್ಯವಿರುವ ಬಹುಮತ ಪಡೆಯಲಿಲ್ಲ.
ಭಾನುವಾರ ನಡೆದ 2 ನೇ ಸುತ್ತಿನ ಮತದಾನದಲ್ಲಿ ಎರ್ಡೋಗನ್ ಅವರು ವಿರೋಧ ಪಕ್ಷದ ನಾಯಕ ಕೆಮಲ್ ಕಿಲಿಕ್ಡರೊಗ್ಲು ಅವರನ್ನು ಸೋಲಿಸಿದರು .
ಈ ಮೂಲಕ ಭೀಕರ ಭೂಕಂಪ, ಹೆಚ್ಚಿದ ಹಣ ದುಬ್ಬರದ ಮಧ್ಯೆಯೂ ಎರ್ಡೊಗನ್ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ವಾಡ್ಲಿಮಿರ್ ಪುಟಿನ್ ಸೇರಿದಂತೆ ಗಣ್ಯರು ಎರ್ಡೊಗನ್ ಅವರಿಗೆ ಶುಭಹಾರೈಸಿದ್ದಾರೆ.5 ಗ್ಯಾರಂಟಿ `ಬ್ಲೂಪ್ರಿಂಟ್’ ಸಿದ್ದವಾಗುತಿದ್ದೆ: ಡಿಸಿಎಂ
20 ವರ್ಷಗಳಿಂದ ಈ ಸ್ಥಾನದ ಮೇಲಿದ್ದ ಅವರ ಹಿಡಿತ ಮೂರನೇ ದಶಕಕ್ಕೂ ಮುಂದುವರಿದಂತಿದೆ. 2017ರಲ್ಲಿ ಏಪ್ರಿಲ್ನಲ್ಲಿ ಜನಮತ ಸಂಗ್ರಹದ ಮೂಲಕ ಅಂಗೀಕರಿಸಲಾದ ನೂತನ ಸಂವಿಧಾನದ ಪ್ರಕಾರ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.
- ಜುಲೈ 29 ರಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಸಮರ್ಪಣೆ
- ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು
- ಕಾರ್ಗಿಲ್ ದಿಗ್ವಿಜಯಕ್ಕೆ ರಜತದ ಸಂಭ್ರಮ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ
- ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ