ಮೂವರು ಪತ್ನಿಯರನ್ನು ಬಿಟ್ಟು ಬಂಢ ಗಂಡನೊಬ್ಬ ನಾಲ್ಕನೇ ಮದುವೆಗೆ ಸಿದ್ಧನಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಯೂಸುಫ್ ಹೈದರ್ ಎಂಬಾತ ಮೂವರು ಪತ್ನಿಯರಿಗೆ ವಂಚನೆ ಮಾಡಿ ನಾಲ್ಕನೇ ಮದುವೆಗೆ ರೆಡಿಯಾಗಿದ್ದಾನೆ.
ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ನಿವಾಸಿ ಹೈದರ್. ಮಂತ್ರವಾದಿ ಎಂದು ಮಂಕುಬೂದಿ ಎರಚಿ ಅಮಾಯಕರಿಗೆ ವಂಚನೆ ಮಾಡಿದ್ದಾನೆ.
ಈಗ ಮೋಸ ಹೋದ ಪತ್ನಿಯರು ಈತನ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಸಕಲೇಶಪುರ, ಮೂಡಿಗೆರೆ, ಆಲ್ದೂರಿನ ಮಹಿಳೆಯರಿಗೆ ಮೋಸ ಮಾಡಿರುವ ಹೈದರ್, ಸದ್ಯ ಕಳಸ ಪಟ್ಟಣದ ಮಹಿಳೆ ಜೊತೆ ಎಸ್ಕೇಪ್ ಆಗಿದ್ದಾನೆ.
ಮಂತ್ರವಾದಿ ಹೆಸರಿನಲ್ಲಿ ಅನೇಕ ಮಹಿಳೆಯರಿಗೆ ವಂಚನೆ ಮಾಡಿರುವ ಈತನನ್ನು ಬಂಧಿಸುವಂತೆ ಮೂವರು ಪತ್ನಿಯರು ಚಿಕ್ಕಮಗಳೂರು ಎಸ್ಪಿ ಗೆ ದೂರು ನೀಡಿದ್ದಾರೆ.
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
This website uses cookies.
Leave a Comment