ಬೆಂಗಳೂರು :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯುತ್ ಚಾಲಿತ ಬಸ್ ಗಳ ಸಂಚಾರ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ ಪ್ರಾಯೋಗಿಕವಾಗಿ ಬೆಂಗಳೂರು ಟು ರಾಮನಗರ ನಡುವೆ ಇಂದು ಪ್ರಾಯೋಗಿಕ ಸಂಚಾರ ನಡೆಸಿತ್ತು.ಇದನ್ನು ಓದಿ –ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಈ ಬಳಿಕ ಸೋಮವಾರದಿಂದ ಬೆಂಗಳೂರು ಟು ಮೈಸೂರಿಗೆ ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಗಲಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯಿಂದ ಮಾಹಿತಿ ನೀಡಲಾಗಿದ್ದು, ಇಂದು ಇವಿ ಪ್ಲಸ್ ವಿದ್ಯುತ್ ಚಾಲಿತ ಬಸ್ ಸಂಚಾರವನ್ನು ಪ್ರಾಯೋಗಿಕವಾಗಿ ಬೆಂಗಳೂರಿನಿಂದ ರಾಮನಗರದವರೆಗೆ ನಡೆಸಲಾಯಿತು.
ಈ ಸಂಚಾರ ಯಶಸ್ವಿಯಾದ ಕಾರಣ, ಸೋಮವಾರದಿಂದ ಬೆಂಗಳೂರಿನಿಂದ ಮೈಸೂರಿಗೆ ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಗಲಿದೆ ಎಂದಿದೆ.
ವಿದ್ಯುತ್ ಚಾಲಿತ ಬಸ್ಸುಗಳನ್ನು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಫೇಮ್ -2 ಯೋಜನೆಯ ಅಡಿಯಲ್ಲಿ 50 ಬಸ್ ಗಳನ್ನು ಖರೀದಿಸಲಾಗಿತ್ತು. ಇಂದು ಬೆಂಗಳೂರು – ರಾಮನಗರ ಬಸ್ ಸಂಚಾರದ ಯಶಸ್ವಿಯಾಗಿತ್ತು.
ಬೆಂಗಳೂರು ಟು ಮೈಸೂರು ಬಳಿಕ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೂ ಸಂಚಾರ ಕಾರ್ಯಾಚರಣೆಯ ಯೋಚನೆ ಇದೆ ಎಂದು ಹೇಳಿದೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್