ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯುತ್ ಚಾಲಿತ ಬಸ್ ಗಳ ಸಂಚಾರ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ ಪ್ರಾಯೋಗಿಕವಾಗಿ ಬೆಂಗಳೂರು ಟು ರಾಮನಗರ ನಡುವೆ ಇಂದು ಪ್ರಾಯೋಗಿಕ ಸಂಚಾರ ನಡೆಸಿತ್ತು.ಇದನ್ನು ಓದಿ –ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಈ ಬಳಿಕ ಸೋಮವಾರದಿಂದ ಬೆಂಗಳೂರು ಟು ಮೈಸೂರಿಗೆ ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಗಲಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯಿಂದ ಮಾಹಿತಿ ನೀಡಲಾಗಿದ್ದು, ಇಂದು ಇವಿ ಪ್ಲಸ್ ವಿದ್ಯುತ್ ಚಾಲಿತ ಬಸ್ ಸಂಚಾರವನ್ನು ಪ್ರಾಯೋಗಿಕವಾಗಿ ಬೆಂಗಳೂರಿನಿಂದ ರಾಮನಗರದವರೆಗೆ ನಡೆಸಲಾಯಿತು.
ಈ ಸಂಚಾರ ಯಶಸ್ವಿಯಾದ ಕಾರಣ, ಸೋಮವಾರದಿಂದ ಬೆಂಗಳೂರಿನಿಂದ ಮೈಸೂರಿಗೆ ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಗಲಿದೆ ಎಂದಿದೆ.
ವಿದ್ಯುತ್ ಚಾಲಿತ ಬಸ್ಸುಗಳನ್ನು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಫೇಮ್ -2 ಯೋಜನೆಯ ಅಡಿಯಲ್ಲಿ 50 ಬಸ್ ಗಳನ್ನು ಖರೀದಿಸಲಾಗಿತ್ತು. ಇಂದು ಬೆಂಗಳೂರು – ರಾಮನಗರ ಬಸ್ ಸಂಚಾರದ ಯಶಸ್ವಿಯಾಗಿತ್ತು.
ಬೆಂಗಳೂರು ಟು ಮೈಸೂರು ಬಳಿಕ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೂ ಸಂಚಾರ ಕಾರ್ಯಾಚರಣೆಯ ಯೋಚನೆ ಇದೆ ಎಂದು ಹೇಳಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment