ಚಲುವನಾರಾಯಣಸ್ವಾಮಿಗೆ ನಿತ್ಯ ಸಂಜೆ ವೇಳೆ ಸಲ್ಲುವ ಸಂಧ್ಯಾಆರತಿ ಜೊತೆಯಲ್ಲಿ ಸಲಾಂ ಆರತಿ ಹೆಸರನ್ನು ತೆಗೆಯುವಂತೆ ಮೇಲುಕೋಟೆ ಸ್ಥಾನಿಕರು, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸಂಧ್ಯಾರತಿ ಹೆಸರನ್ನು ಉಳಿಸಿಕೊಂಡು ಸಲಾಂ ಕೈ ಬಿಡಬೇಕು. ತ್ರಿಕಾಲದಲ್ಲಿ ದೇವರಿಗೆ ಆರತಿ ಮಾಡುವ ಪದ್ಧತಿ ಎಲ್ಲಾ ದೇವಾಲಯದಲ್ಲಿ ಇದೆ.
ಸಂಜೆ ವೇಳೆ ಮೇಲುಕೋಟೆ ದೇವಾಲಯದಲ್ಲಿ ಸಂಧ್ಯಾರತಿಯನ್ನು ಸಾವಿರಾರು ವರ್ಷಗಳಿಂದ ಮಾಡಿಕೊಂಡು ಬರಲಾಗಿದೆ ಎಂದು ಸ್ಥಾನಿಕ ಶ್ರೀನಿವಾಸ್ ಹೇಳಿದ್ದಾರೆ.
ಸಂಧ್ಯಾರತಿಗೆ ಯಾರ ಆಕ್ಷೇಪಣೆ ಇಲ್ಲ. ಆದರೆ ಇಲ್ಲಿ ಹೇಳಲಾಗುವ ಸಲಾಂ ಪದಕ್ಕೆ ಎಲ್ಲರ ಆಕ್ಷೇಪಣೆ ಉಇದೆ. ಸಲಾಂ ಪದ ರದ್ದು ಮಾಡಲು ಹಲವು ವರ್ಷಗಳಿಂದ ಕೂಗಿದೆ. ಈ ವಿಚಾರವಾಗಿ ಸರ್ಕಾರ ಪರಿಶೀಲನೆ ಮಾಡಿ ಸಲಾಂ ಪದ ತೆಗೆಯಬೇಕು ಎಂದು ಮನವಿ ಮಾಡಿದರು.
ಮುಸ್ಲಿಂ ದಾಳಿಕೋರರಿಂದ ದಾಳಿಯಾದ ಸಂದರ್ಭದಲ್ಲಿ ಅಥವಾ ಟಿಪ್ಪುವಿನ ಕಾಲದಲ್ಲಿ ಸಂಧ್ಯಾರತಿಗೆ ಸಲಾಂ ಪದ ಸೇರಿದೆ. ಮೂಲ ಮೂರ್ತಿಗೆ ಆರತಿಯಾಗುವ ಸಂದರ್ಭದಲ್ಲಿ ದೇವಾಲಯದ ಹೊರಗಡೆ ದೀವಟಿಗೆ ಸಲಾಂ ಮಾಡಲಾಗುತ್ತೆ. ಬಳಿಕ ದೇವಾಲಯ ಗರ್ಭಗುಡಿಯ ಬಳಿಯು ದೀವಟಿಗೆ ಸಲಾಂ ಮಾಡಲಾಗುತ್ತೆ. ಚಲುವನಾರಾಯಣ ಸ್ವಾಮಿ ಎಲ್ಲಾ ಉತ್ಸವ ಮುಗಿಸಿ ಆಸ್ಥಾನಕ್ಕೆ ಬರುವ ವೇಳೆ ಈ ದೀವಟಿಗೆ ಸಲಾಂ ಮಾಡಲಾಗುತ್ತೆ ಎಂದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment