ಕಾಫಿ ಬೆಳೆಗಾರರಿಂದ ಕಾಫಿ ಪಡೆದುಕೊಂಡು 100 ಕೋಟಿ ರು ಬಾಕಿ ಪಾವತಿ ಮಾಡದೇ ವಂಚನೆಯ ಆರೋಪ ಎದುರಿಸುತ್ತಿರುವ ಸಿದ್ದಾರ್ಥ ಹೆಗ್ಡೆ ಪತ್ನಿ, ಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣ ಪುತ್ರಿ,ಮಂಡ್ಯದ ಮಗಳು ಮಾಳವಿಕಾ ಸೇರಿದಂತೆ 8 ಮಂದಿಗೆ ಈಗ ಬಂಧನ ಭೀತಿ ಎದುರಾಗಿದೆ.
300 ಕ್ಕೂ ಅಧಿಕ ಕಾಫಿ ಬೆಳೆಗಾರರಿಗೆ ಸುಮಾರು 100 ಕೋಟಿ ರು ಸಿದ್ದಾರ್ಥ ಕಂಪನಿಯು ಬಾಕಿ ಕೊಡಬೇಕಾಗಿತ್ತು. ಈ ವೇಳೆ ಕಂಪನಿಯ ಪರವಾಗಿ ಅನೇಕ ಬೆಳೆಗಾರರಿಗೆ ನೀಡಲಾಗಿದ್ದ ಚೆಕ್ ಕೂಡ ಬೌನ್ಸ್ ಆಗಿವೆ.
ಕಂಪನಿಯ ಪರವಾಗಿ ದಿನಾಂಕ ಅಂತ್ಯ ಗೊಂಡಿರುವ ಚೆಕ್ ಪಡೆದುಕೊಂಡ ಹೊಸ ಚೆಕ್ ಗಳನ್ನೂ ಕೂಡ ನೀಡಲು ಮಾಳವಿಕಾ ಮತ್ತು ಕಂಪನಿಯ ನಿರ್ದೇಶಕರು ನಿರಾಕರಿಸಿದರು.
ಕಂಪನಿ ಧೋರಣೆ ಖಂಡಿಸಿ ಕಾಫಿ ಬೆಳೆಗಾರ ಕೆ ನಂದೀಶ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಚಿಕ್ಕಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಮೊರೆ ಹೋಗಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದ್ದರು.
ನ್ಯಾಯಾಲಯವು ಈಗ ಮಾಳವಿಕ ಸೇರಿದಂತೆ 8 ಜನರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಇದರಿಂದಾಗಿ ಮಾಳವಿಕಾಗೆ ಬಂಧನ ಭೀತಿ ಎದುರಾಗಿದೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment