ರಾಯಭಾಗ ತಾಲೂಕಿನ ಹಾರೋಗೇರಿ- ಹಿಡಕಲ್ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ.ಇದನ್ನು ಓದಿ –ಕಾಂಗ್ರೆಸ್ ಪಕ್ಷಕ್ಕೆ ಮಾಜಿ M L C ಎಂ.ಡಿ ಲಕ್ಷ್ಮೀನಾರಾಯಣ ಗುಡ್ ಬೈ – B J P ಗೆ ಸೇರ್ಪಡೆಗೆ ತಯಾರಿ
ಹಿಡಕಲ್ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವದಿ ಪ್ರಯಾಣಿಸುತ್ತಿರುವ ಕಾರಿಗೆ ಬೈಕ್ ಅಡ್ಡ ಬಂದಿದೆ. ಬೈಕ್ ನೋಡಿದ ಲಕ್ಷ್ಮಣ್ ಸವದಿ ಕಾರು ಚಾಲಕ, ಅನಾಹುತವನ್ನು ತಪ್ಪಿಸಲು ಮುಂದಾಗಿದ್ದಾರೆ.
ಈ ವೇಳೆ ನಿಯಂತ್ರಣ ತಪ್ಪಿದ ಕಾರು, ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿ ಹೊಡೆದಿದೆ.
ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ, ಕಾರಿನೊಳಗೆ ಸಿಲುಕಿದ್ದ ಲಕ್ಷ್ಮಣ ಸವದಿ ಅವರನ್ನು ರಕ್ಷಿಸಿದ್ದಾರೆ. ಅಪಘಾತ ಆಗುತ್ತಿದ್ದಂತೆಯೇ ಕಾರಿನ ಏರ್ಬ್ಯಾಗ್ ಓಪನ್ ಆಗಿದ್ದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು