ರಾಯಭಾಗ ತಾಲೂಕಿನ ಹಾರೋಗೇರಿ- ಹಿಡಕಲ್ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ.ಇದನ್ನು ಓದಿ –ಕಾಂಗ್ರೆಸ್ ಪಕ್ಷಕ್ಕೆ ಮಾಜಿ M L C ಎಂ.ಡಿ ಲಕ್ಷ್ಮೀನಾರಾಯಣ ಗುಡ್ ಬೈ – B J P ಗೆ ಸೇರ್ಪಡೆಗೆ ತಯಾರಿ
ಹಿಡಕಲ್ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವದಿ ಪ್ರಯಾಣಿಸುತ್ತಿರುವ ಕಾರಿಗೆ ಬೈಕ್ ಅಡ್ಡ ಬಂದಿದೆ. ಬೈಕ್ ನೋಡಿದ ಲಕ್ಷ್ಮಣ್ ಸವದಿ ಕಾರು ಚಾಲಕ, ಅನಾಹುತವನ್ನು ತಪ್ಪಿಸಲು ಮುಂದಾಗಿದ್ದಾರೆ.
ಈ ವೇಳೆ ನಿಯಂತ್ರಣ ತಪ್ಪಿದ ಕಾರು, ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿ ಹೊಡೆದಿದೆ.
ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ, ಕಾರಿನೊಳಗೆ ಸಿಲುಕಿದ್ದ ಲಕ್ಷ್ಮಣ ಸವದಿ ಅವರನ್ನು ರಕ್ಷಿಸಿದ್ದಾರೆ. ಅಪಘಾತ ಆಗುತ್ತಿದ್ದಂತೆಯೇ ಕಾರಿನ ಏರ್ಬ್ಯಾಗ್ ಓಪನ್ ಆಗಿದ್ದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
This website uses cookies.
Leave a Comment