ಕರ್ನಾಟಕ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರಲಿದ್ದಾರೆ.
ಎಐಸಿಸಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್ ಸೆಂಥಿಲ್ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.
2017ರ ಅಕ್ಟೋಬರ್ 10ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸೆಂಥಿಲ್ 2019ರ ಸೆಪ್ಟೆಂಬರ್ ತಿಂಗಳು ರಾಜೀನಾಮೆ ನೀಡಿದ್ದರು.
ಸೋಮವಾರ ದೆಹಲಿಯ ಎಐಸಿಸಿ ಕಚೇರಿಯಲ್ಲಿಯೇ ಸೆಂಥಿಲ್ ಕಾಂಗ್ರೆಸ್ ಸೇರಲಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ