ಮಂಡ್ಯ; ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಂ. ಎಸ್ . ಆತ್ಮಾನಂದ ಜೆಡಿಎಸ್ ಸೇರ್ಪಡೆ ಗೆ ಸಿದ್ದತೆ ನಡೆಸಿದ್ದಾರೆಂದು ಗೊತ್ತಾಗಿದೆ
ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ ಎಂಬುದರ ದ್ಯೋತಕವಾಗಿ ಕಾಂಗ್ರೆಸ್ ಹಿರಿಯ ನಾಯಕರನ್ನು ಸೆಳೆದುಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಫಲಪ್ರದವಾಗುವ ಹಂತಕ್ಕೆ ಬಂದಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಂಡ್ಯದಿಂದಲೇ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಲು ತಂತ್ರಗಾರಿಕೆ ಆರಂಭಿಸಿದ್ದಾರೆಂದು ಹೇಳಲಾಗಿದೆ
ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅನೇಕ ನಾಯಕರುಗಳನ್ನು ಸೆಳೆದುಕೊಳ್ಳುವ ಪ್ರಯತ್ನ ಸಾಗಿದೆ ಎಂಬ ಇಬ್ರಾಹಿಂ ಹೇಳಿಕೆಯ ಬೆನ್ನಲ್ಲೇ ಮಾಜಿ ಸಚಿವ, ಮಂಡ್ಯ ರಾಜಕಾರಣದ ಪ್ರಭಾವಿ ಕುಟುಂಬ ನಾಯಕ ಎಂ ಎಸ್ ಆತ್ಮಾನಂದ ಅವರನ್ನು ಸೆಳೆದುಕೊಳ್ಳಲು ಇಬ್ರಾಹಿಂ ಗಾಳ ಹಾಕಿದ್ದಾರೆ.
ಇಬ್ರಾಹಿಂ ಹಾಗೂ ಆತ್ಮನಂದ ಅವರು ಸಮಕಾಲಿನರಾಗಿಯೇ ರಾಜಕಾರಣ ಆರಂಭಿಸಿ ಶಾಸಕರಾಗಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಹಳೆ ಗೆಳತನ ವಿಶ್ವಾಸ ಹಾಗೂ ಕಾಂಗ್ರೆಸ್ ನಲ್ಲಿ ಆತ್ಮಾನಂದ ಅವರನ್ನು ನಿರ್ಲಕ್ಷ್ಯ ಮಾಡುತ್ತಿರುವ ಅಂಶಗಳನ್ನು ಗಮನಿಸಿದ ಇಬ್ರಾಹಿಂ , ಆತ್ಮಾನಂದ ಅವರನ್ನು ಜೆಡಿಎಸ್ ಸೇರಿಸಿಕೊಂಡು ಪಕ್ಷ ಸಂಘಟನೆ ಜವಾಬ್ದಾರಿ ನೀಡಲು ಬಯಸಿದ್ದಾರೆ ಎಂದು ಗೊತ್ತಾಗಿದೆ
ಮಂಡ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಇನ್ನೂ ಕೆಲವು ಮುಖಂಡರು ಜೆಡಿಎಸ್ ಗೆ ಸೇರ್ಪಡೆಯಗುವ ಸಾಧ್ಯತೆಗಳಿವೆ
ಜೆಡಿಎಸ್ ಸೇರ್ಪಡೆ ಕುರಿತಂತೆ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಮಿಡಿಯಾಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆತ್ಮಾನಂದ, ನಾನು , ಇಬ್ರಾಹಿಂ ಸ್ನೇಹಿತರು. ನನ್ನನ್ನು ಸಂಪರ್ಕ ಮಾಡಿದ್ದರು ನಿಜ. ಆದರೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಮತ್ತು ಇವೆಲ್ಲವೂ ಏಕಾಏಕಿ ನಿರ್ಧಾರ ಕೈಗೊಳ್ಳುವ ವಿಷಯವೂ ಅಲ್ಲ. ಕಾದು ನೋಡಿ ಎಂದಷ್ಟೇ ಹೇಳಿದರು.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- 11 ಕೆಜಿ ಚಿನ್ನ,54 ಕೋಟಿ ಮನೆ, ₹1 ಕೋಟಿಯ ಕಾರು: ಗೀತಾ ಶಿವರಾಜ್ ಕುಮಾರ್ ಆಸ್ತಿ ಘೋಷಣೆ
- ‘ಕಳ್ ನನ್ಮಗ ಯಾರು ಎಂದು ತೋರಿಸಿ’- ಹೆಚ್ಡಿಕೆ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ
- ಬೆಂಗಳೂರಿನಲ್ಲಿ ಅಕ್ರಮ ಸಾಗಾಣೆ ಮಾಡುತ್ತಿದ್ದ 4 ಕೋಟಿ ರು ಹಣ ವಶಕ್ಕೆ
- ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ
- ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ಮಂಡ್ಯದಲ್ಲಿ ಏ.16ರಿಂದ ಹೆಚ್ಡಿಕೆ ಪ್ರಚಾರ ಆರಂಭ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- K.S ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
- ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಬರ್ಬರ ಹತ್ಯೆ
- ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ , ಗದಗ ಕೊನೆ
- ತಾಯಿಯಿಂದ ಇಬ್ಬರು ಮಕ್ಕಳ ಬರ್ಬರ ಹತ್ಯೆ
- ಅತ್ತೆ ಮಾವನ ಮೇಲೆ ಸಿಟ್ಟು , ಅಡಿಕೆ ತೋಟ ಸರ್ವನಾಶ ಮಾಡಿದ ಸೊಸೆ.
- ವರ್ಷದಲ್ಲಿ ಬೇವು ಬೆಲ್ಲ .
- ಸಂಭ್ರಮದ ಯುಗಾದಿ