ಮಳವಳ್ಳಿ ವಿಧಾನ ಸಭಾ ಕ್ಷೇತ್ರ ಬಿಜೆಪಿ ನಾಯಕ, ಮಾಜಿ ಸಚಿವ ಬಿ ಸೋಮಶೇಖರ್ ಗುರುವಾರ ಬೆಂಗಳೂರಿನಲ್ಲಿ. ಪಿ ಎಂ ನರೇಂದ್ರ ಸ್ವಾಮಿ ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು
ಈ ಸಂದರ್ಭದಲ್ಲಿ ಮಳವಳ್ಳಿಯ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಸ್ವಾಮಿ ಕಾಂಗ್ರೆಸ್ ಧ್ವಜ ನೀಡಿ ಸ್ವಾಗತಿಸಿದರು
ಸೋಮಶೇಖರ್ ಅವರ ಅಪಾರ ಸಂಖ್ಯೆ ಬೆಂಬಲಿಗರು ಇಂದು ಕಾಂಗ್ರೆಸ್ ಗೆ ಸೇರಿದರು
- ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ
- ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ
- ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ
- ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ
- 10 ವರ್ಷದ ಬಾಲಕ ಹೃದಯಘಾತದಿಂದ ಸಾವು
- ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು
- ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ