ಮಾಜಿ ಮಂತ್ರಿ ವರ್ತೂರು ಪ್ರಕಾಶ್ ಅಪಹರಣ ಹಿಂದೆ ನಿತ್ಯ ಹೊಸ ಟ್ವಿಸ್ಟ್ ಗಳು ಪೋಲೀಸರಿಗೆ ಲಭ್ಯವಾಗುತ್ತವೆ.
ಕಿಡ್ನ್ಯಾಪ್ ಪ್ರಕರಣದಲ್ಲಿ ಕುಖ್ಯಾತ ರೌಡಿ ಕುಣಿಗಲ್ ಗಿರಿಯನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೋಲೀಸರು ಈಗ ಆತನ ಮೇಲೆ ಡ್ರಿಲ್ ಆರಂಭಿಸಿದ್ದಾರೆ.
ವರ್ತೂರು ಕಿಡ್ನ್ಯಾಪ್ ನಲ್ಲಿ ಬೆಂಗಳೂರು ಬಾಸ್ ಹೇಳಿದ್ದಾರೆಂದು ಅಪಹರಣಕಾರರ ತಂಡದ ಸದಸ್ಯರು ಹೇಳಿದ ಸುಳಿವಿನ ಮೇರೆಗೆ ಪೋಲಿಸರು ಗಿರಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.
ಸುಮಾರು 110 ವಿವಿಧ ಅಪರಾಧ ಪ್ರಕರಣಗಳಲ್ಲಿ ನೇರ ಭಾಗಿಯಾಗಿರುವ ಗಿರಿ ವರ್ತೂರು ಅಪಹರಣ ರೂವಾರಿ ಎಂಬ ಗುಮಾನಿ ದಟ್ಟವಾಗುತ್ತಿದಂತೆ ಹೆಚ್ಚಿನ ವಿಚಾರಣೆಗೆ ಆತನನ್ನು ಕರೆತರಲಾಗಿದೆ.
ಕಿಡ್ನ್ಯಾಪ್ ಪ್ರಕರಣದ ತನಿಖೆ ಚುರುಕಾಗಿ ಸಾಗಿದೆ. ಹಲವಾರು ಆಯಾಮಗಳಲ್ಲಿ ವಿಚಾರಣೆ ನಡೆದಿದೆ. ಕೋಲಾರ, ಬೆಳ್ಳಂದೂರು ಹಾಗೂ ಕಾಮಾಕ್ಷಿ ಪಾಳ್ಯ ಪೋಲೀಸರು ಏಕ ಕಾಲಕ್ಕೆ ಸಮನ್ವಯದ ತನಿಖೆ ಈ ಪ್ರಕರಣಕ್ಕೆ ಇತಿಶ್ರೀ ಹಾಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು