ಮಾಜಿ ಮಂತ್ರಿ ವರ್ತೂರು ಪ್ರಕಾಶ್ ಅಪಹರಣ ಹಿಂದೆ ನಿತ್ಯ ಹೊಸ ಟ್ವಿಸ್ಟ್ ಗಳು ಪೋಲೀಸರಿಗೆ ಲಭ್ಯವಾಗುತ್ತವೆ.
ಕಿಡ್ನ್ಯಾಪ್ ಪ್ರಕರಣದಲ್ಲಿ ಕುಖ್ಯಾತ ರೌಡಿ ಕುಣಿಗಲ್ ಗಿರಿಯನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೋಲೀಸರು ಈಗ ಆತನ ಮೇಲೆ ಡ್ರಿಲ್ ಆರಂಭಿಸಿದ್ದಾರೆ.
ವರ್ತೂರು ಕಿಡ್ನ್ಯಾಪ್ ನಲ್ಲಿ ಬೆಂಗಳೂರು ಬಾಸ್ ಹೇಳಿದ್ದಾರೆಂದು ಅಪಹರಣಕಾರರ ತಂಡದ ಸದಸ್ಯರು ಹೇಳಿದ ಸುಳಿವಿನ ಮೇರೆಗೆ ಪೋಲಿಸರು ಗಿರಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.
ಸುಮಾರು 110 ವಿವಿಧ ಅಪರಾಧ ಪ್ರಕರಣಗಳಲ್ಲಿ ನೇರ ಭಾಗಿಯಾಗಿರುವ ಗಿರಿ ವರ್ತೂರು ಅಪಹರಣ ರೂವಾರಿ ಎಂಬ ಗುಮಾನಿ ದಟ್ಟವಾಗುತ್ತಿದಂತೆ ಹೆಚ್ಚಿನ ವಿಚಾರಣೆಗೆ ಆತನನ್ನು ಕರೆತರಲಾಗಿದೆ.
ಕಿಡ್ನ್ಯಾಪ್ ಪ್ರಕರಣದ ತನಿಖೆ ಚುರುಕಾಗಿ ಸಾಗಿದೆ. ಹಲವಾರು ಆಯಾಮಗಳಲ್ಲಿ ವಿಚಾರಣೆ ನಡೆದಿದೆ. ಕೋಲಾರ, ಬೆಳ್ಳಂದೂರು ಹಾಗೂ ಕಾಮಾಕ್ಷಿ ಪಾಳ್ಯ ಪೋಲೀಸರು ಏಕ ಕಾಲಕ್ಕೆ ಸಮನ್ವಯದ ತನಿಖೆ ಈ ಪ್ರಕರಣಕ್ಕೆ ಇತಿಶ್ರೀ ಹಾಡಲಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment