ಕಾಂಗ್ರೆಸ್ ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್
ಪೋಲಿಸ್ ಠಾಣೆಗೆ ನುಗ್ಗಿ ಸಿಪಿಐಗೆ ಧಮ್ಕಿ ಹಾಕಿ ಪ್ರಾಣ ಬೆದರಿಕೆ ಹಾಕಿದ ಪ್ರಕರಣ ಇಳಕಲ್ ನಲ್ಲಿ ಜರುಗಿದೆ.
ಪಿಗ್ಮಿ ಏಜೆಂಟ್ ಸಾವಿಗೆ ಸಂಬಂಧಿಸಿ ದಂತೆ ಮಾಜಿ ಶಾಸಕನಿಗೆ ನೋಟಿಸ್ ನ ನೀಡಲಾಗಿತ್ತು. ಈ ನೋಟಿಸ್ ನೀಡಿದ್ದಕ್ಕಾಗಿ ಕೋಪಗೊಂಡು ವಿಜಯಾನಂದ ಠಾಣೆಗೆ ಬೆಂಬಲಿಗರೊಂದಿಗೆ ಧಾವಿಸಿದರು.
ನಂತರ ಸಿಪಿಐ ಅಯ್ಯನ್ ಗೌಡ ಅವರೊಂದಿಗೆ ಏಕಾಏಕಿ ಮಾತಿನ ಚಕಮಕಿಯಲ್ಲಿ ತೊಡಗಿದರು. ಸಿಪಿಐಗೆ ಏಕ ವಚನದಲ್ಲೇ ಬೈಯ ತೊಡಗಿದರು.
ನೀನು ಠಾಣೆ ಬಿಟ್ಟು ಹೊರಗೆ ಬಾ, ನೋಡಿಕೊಳ್ಳುವೆ ಎಂದು ಕೈ ಶಾಸಕ ಎಚ್ಚರಿಕೆ ಕೊಟ್ಟು ಹೋಗಿದ್ದಾರೆ.
ವ್ಯಕ್ತಿ ಯೊಬ್ಬರ ಸಾವಿನ ವಿಚಾರಣೆ ಮಾಡುತ್ತಿದ್ದ ಸಿಪಿಐ ಮಾಜಿ ಶಾಸಕರಿಗೂ ನೋಟಿಸ್ ನೀಡಿದ್ದು ತಪ್ಪೇ ಎಂದು ಸಿಪಿಐ ಪ್ರಶ್ನೆ ಮಾಡಿದ್ದಾರೆ.
ಇಳಕಲ್ ನಲ್ಲಿ ಪೋಲಿಸ್ ಅಧಿಕಾರಿಗೇ ಈ ರೀತಿಯಲ್ಲಿ ಧಮ್ಕಿ ಹಾಕಿದ್ದಾರೆ ಎಂದರೆ ಸಾಮಾನ್ಯ ವ್ಯಕ್ತಿಗಳ ಕಥೆ ಏನು? ಮಾಜಿ ಶಾಸಕನ ವರ್ತನೆಯನ್ನು ಖಂಡಿಸಿ ಆತನ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More
ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More
ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
This website uses cookies.
Leave a Comment