- ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪನೆ
ನವದೆಹಲಿ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುವ ವೇಳೆ ಅವರು, ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು ಸ್ಥಾಪನೆಯಾಗಲಿದ್ದು, ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಊರುಗಳಿಗೆ ಹೋಗುವ ಅಗತ್ಯ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು ಎಂದು ಅವರು ಘೋಷಿಸಿದರು. ಇದನ್ನು ಓದಿ –ಕೇಂದ್ರ ಸರ್ಕಾರದಿಂದ ರೈತರಿಗೆ ಶುಭವಾರ್ತೆ: ‘ಧನಧಾನ್ಯ’ ಕೃಷಿ ಯೋಜನೆ ಜಾರಿ
ಇದು ಚಿಕಿತ್ಸಾ ವೆಚ್ಚವನ್ನು ಕಡಿಮೆಯಾಗಿ, ರೋಗಿಗಳಿಗೆ ಹೆಚ್ಚಿನ ಅನುಕೂಲ ಒದಗಿಸುವ ಉದ್ದೇಶವನ್ನು ಹೊಂದಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು