ತಮಿಳುನಾಡಿನ ಕಲ್ಲಕುರುಚಿ ಜಿಲ್ಲೆಯ ಶಂಕರಪುರಂನಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ
ಸಂಭವಿಸಿದ ಸ್ಫೋಟದಿಂದಾಗಿ ಐದು ಮಂದಿ ಸಾವನ್ನಪ್ಪಿದ್ದಾರೆ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳವಾರ ರಾತ್ರಿ ಸಂಭವಿಸಿದ ಈ ಸ್ಫೋಟದಿಂದ ಉಂಟಾದ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹೊತ್ತಿಕೊಂಡಿದೆ. ಈ ವೇಳೆ ಸಿಲಿಂಡರ್ ಅಂಗಡಿಯಲ್ಲಿ ಸಿಲಿಂಡರ್ ಗಳೂ ಸ್ಫೋಟಗೊಂಡಿವೆ.
ದೀಪಾವಳಿ ಹಬ್ಬಕ್ಕಾಗಿ ಜನರು ಪಟಾಕಿ ಹಾಗೂ ಅಗತ್ಯ ವಸ್ತುಗಳನ್ನು ಖರೀದಿಸಲು ಅಂಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು.
ಘಟನೆಯಲ್ಲಿ ಸುಟ್ಟಗಾಯಗಳಿಂದ ನರಳುತ್ತಿದ್ದ 10ಕ್ಕೂ ಹೆಚ್ಚು ಮಂದಿಯನ್ನು ಕಲ್ಲಕುರುಚಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟಾಕಿ ಅಂಗಡಿ ಹಾಗೂ ಪಕ್ಕದ ಅಂಗಡಿಗಳಲ್ಲಿದ್ದ ಕಾರ್ಮಿಕರು, ಅಂಗಡಿಗಳಿಗೆ ಬಂದಿದ್ದವರು ಎಲ್ಲಿಯವರು ಎಂಬುದು ತಿಳಿದುಬಂದಿಲ್ಲ.
ಪಟಾಕಿ ಸ್ಫೋಟ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರು ಪರಿಹಾರವನ್ನು ಘೋಷಿಸಿದ್ದಾರೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment