ಪಂಜಾಬ್ನಲ್ಲಿ ಪ್ರಧಾನಿ ಮೋದಿಯ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ದೃಶ್ಯ ಬಹಿರಂಗವಾಗಿವೆ, ರೈತ ಸಂಘಟನೆ ಕಾರ್ಯಕರ್ತರು ರಸ್ತೆಗೆ ಬಂದು ಪ್ರತಿಭಟನೆ ಮಾಡುತ್ತಿರುವುದು ವಿಡಿಯೋದಲ್ಲಿ ನೋಡಬಹುದಾಗಿದೆ.
ಪ್ರಧಾನಿ ತೆರಳುತ್ತಿದ್ದ ಬೆಂಗಾವಲು ಪಡೆಗೆ ಪ್ರತಿಭಟನಾಕಾರರು ಅಡ್ಡ ಬಂದು ತಡೆ ಉಂಟು ಮಾಡಿದ ಪ್ರಮಾಣ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಕಾರು ನಿಂತಿತ್ತು.
ಕಾರಿನಲ್ಲಿಯೇ 20 ನಿಮಿಷ ಪ್ರಧಾನಿ ಮೋದಿ ಕಾದು ಕುಳಿತ್ತಿದ್ದರು. ಸುತ್ತಲೂ ಎನ್ಎಸ್ಜಿ ಪಡೆಯ ಕಮಾಂಡರ್ಗಳು ವಾಹನವನ್ನು ಸುತ್ತವರೆಗೂ ಪ್ರಧಾನಿಗಳಿಗೆ ರಕ್ಷಣೆ ನೀಡುವ ಕಾರ್ಯ ಮಾಡುತ್ತಿದ್ದರು. ಈ ವೇಳೆ ಬ್ರಿಡ್ಜ್ ಮೇಲೆ ಬೇರೆ ಬೇರೆ ವಾಹನಗಳು ಪ್ರಧಾನಿಗಳ ಬೆಂಗಾವಲು ವಾಹನ ಎದುರು ನಿಂತಿರುವುದು ಸ್ಪಷ್ಟವಾಗಿ ಕಂಡು ಬಂದಿದೆ.
ಈ ಘಟನೆ ಕುರಿತಂತೆ ಈಗಾಗಲೇ ಸಿಖ್ ಫರ್ ಜಸ್ಟಿಸ್ ಸಂಘಟನೆ ಪ್ರತಿಕ್ರಿಯೆ ನೀಡಿ, ಪಂಜಾಬ್ ಪೊಲೀಸರಿಂದಲೇ ನಮಗೇ ಮೋದಿ ಆಗಮಿಸುತ್ತಿರೋ ಮಾಹಿತಿ ಲಭ್ಯವಾಗಿತ್ತು ಎಂದಿದ್ದಾರೆ.
ಈ ಹೇಳಿಕೆಯ ಬೆನ್ನಲ್ಲೂ ಪಂಜಾಬ್ ಸರ್ಕಾರ ಘಟನೆಗೆ ಕಾರಣವಾದ ವ್ಯಾಪ್ತಿಗಳ ಮೇಲೆ ಇದುವರೆಗೂ ಯಾವುದೇ ಕ್ರಮಕೈಗೊಳ್ಳದಿರುವುದು ಸಾಕಷ್ಟು ಪ್ರಶ್ನೆಗಳನ್ನು ಮೂಡಿಸಿದೆ.
ಕೇಂದ್ರಗೃಹ ಇಲಾಖೆ ಅಧಿಕಾರಿಗಳು ಫಿರೋಜ್ಪುರ ಫ್ಲೈಓವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರದ ಮೂವರು ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದ್ದು ಆ ದಿನ ಏನಾಯ್ತು ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯ ಮಾಡುತ್ತಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment