ಜೊತೆ ಜೊತೆಯಲಿ ಸೀರಿಯಲ್ನ ನಟ ಅನಿರುದ್ಧ್ ಹಾಗೂ ನಿರ್ಮಾಪಕರ ಮಧ್ಯೆ ಮನಸ್ತಾಪ ತಾರಕಕ್ಕೇರಿದೆ.
ಕಿರುತೆರೆಯಿಂದ ಅನಿರುದ್ಧ್ ಅವರನ್ನು ಎರಡೂ ವರ್ಷ ಬಹಿಷ್ಕಾರಿಸಲು ಕಿರುತೆರೆ ನಿರ್ಮಾಪಕರ ಸಂಘ ನಿರ್ಧಾರ ಮಾಡಿದೆ.
ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಮಾಹಿತಿ ನೀಡಿ ಅನಿರುದ್ಧ್ ಅವರನ್ನು ಬ್ಯಾನ್ ಮಾಡಿಲ್ಲ. ಆದರೆ ಅವರನ್ನು ಎರಡು ವರ್ಷ ಕಿರುತೆರೆಯಿಂದ ದೂರ ಇಡುತ್ತಿದ್ದೇವೆ.
ಏಕೆಂದರೆ ಅನಿರುದ್ಧ್ ಅವರು ಜೊತೆ ಜೊತೆಯಲಿ ಸೀರಿಯಲ್ನ ನಿರ್ದೇಶಕ ಮಧು ಉತ್ತಮ್ ಅವರಿಗೆ ಮೂರ್ಖ ಅಂತ ಕರೆದಿದ್ದಾರೆ. ಸ್ಕ್ರಿಪ್ಟ್ ವಿಚಾರಕ್ಕೆ ನಿರ್ದೇಶಕರಿಗೆ ನಿಂದಿಸಿ ಶೂಟಿಂಗ್ ಸೆಟ್ ನಿಂದ ಹೊರ ಹೋಗಿದ್ದಾರೆ ಎಂದರು.
ಧಾರಾವಾಹಿ ದೃಶ್ಯ ಬದಲಾವಣೆ ಮಾಡುವಂತೆ ನಿರ್ದೇಶಕ ಮಧು ಉತ್ತಮ್ ಜೊತೆ ಅನಿರುದ್ಧ್ ಕಿರಿಕ್ ಮಾಡಿದ್ದಾರೆ.
ಜಗದೀಶ್ ಅವರಿಗೆ ಆಗಿರುವ ಅನುಭವ ನಮಗೆ ಆಗಬಾರದು ಅಂತ ನಾವು ಈ ನಿರ್ಧಾರ ಮಾಡಿದ್ದೇವೆ ಅಷ್ಟೇ. ಹಲವು ಭಾರೀ ಜಗಳ ಆಡಿ ಶೂಟಿಂಗ್ ಸೆಟ್ನಿಂದ ಅನಿರುದ್ಧ್ ಹೊರ ನಡೆಸಿದ್ದಾರೆ. ಕಳೆದ ಎರಡು ದಿನದ ಹಿಂದೆ ಕೂಡ ಧಾರಾವಾಹಿ ತಂಡದ ಜೊತೆ ಜಗಳ ಮಾಡಿಕೊಂಡು ಶೂಟಿಂಗ್ ಮಾಡದೇ ಹೊರ ನಡೆದಿದ್ದರು. ಇದನ್ನು ಸಹಿಸಿ ಸಹಿಸಿ ಸಾಕಾಗಿದೆ.
ಹಲವು ಭಾರೀ ಈ ಘಟನೆ ಆಗಿದೆ ಅಂತ ಈ ನಿರ್ಧಾರ ಮಾಡಿದ್ದೇವೆ. ಪದೇ ಪದೇ ಹೀಗೆ ಆಗೋದನ್ನು ಸಹಿಸದೇ ಜೊತೆ ಜೊತೆಯಲಿ ತಂಡ ಧಾರವಾಹಿಯಿಂದ ಕೈ ಬಿಡಲು ನಿರ್ಧರಿಸಿದೆ ಎಂದು ಹೇಳಿದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ