ಇನ್ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್ಟೆಬಲ್ಗಳಾದ ಗಿರೀಶ್, ಕಡೇಮನಿ ಹುಚ್ಚು ಸಾಬ್ ಹಾಗೂ ಕಾನ್ಸ್ಟೆಬಲ್ ಬಸಪ್ಪ ಸಂಚಾರ ವಿಭಾಗದ ಅಮಾನತುಗೊಂಡ ಸಿಬ್ಬಂದಿ.
‘ಎಕ್ಸ್’ ಖಾತೆಯಲ್ಲಿ ಯುವತಿಯ ತಂದೆ ಘಟನೆ ವಿವರ ಬರೆದು, ಪೊಲೀಸ್ ಅಧಿಕಾರಿಗಳಿಗೆ ಟ್ಯಾಗ್ ಮಾಡಿದ್ದರು. ಈ ದೂರು ಆಧರಿಸಿ, ತನಿಖೆ ನಡೆಸಿ ನಾಲ್ವರನ್ನು ಅಮಾನತು ಮಾಡಲಾಗಿದೆ .
ಆರಂಭದಲ್ಲಿ 15 ಸಾವಿರ ಕೇಳಿದ್ದು , ಅಷ್ಟು ಹಣವಿಲ್ಲವೆಂದು ಮಗಳು ಹೇಳಿದ್ದಳು. ಸುಮ್ಮನಾಗದ ಪೊಲೀಸರು, ಗೂಗಲ್ ಪೇ ಮೂಲಕ 5,000 ಹಣ ಪಡೆದಿದ್ದರು. ತಪಾಸಣೆ ವೇಳೆ ಮಹಿಳಾ ಸಿಬ್ಬಂದಿ ಸಹ ಸ್ಥಳದಲ್ಲಿ ಇರಲಿಲ್ಲ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾನಮತ್ತರಾಗಿ ಚಾಲನೆ ಮಾಡುತ್ತಿದ್ದ ಚಾಲಕರನ್ನು ತಡೆದು ಪ್ರಕರಣ ದಾಖಲಿಸುತ್ತಿದ್ದರು. ಅದೇ ರಸ್ತೆಯಲ್ಲಿ ಯುವತಿ ಕಾರಿನಲ್ಲಿ ಬರುತ್ತಿದ್ದರು. ಕಾರು ತಡೆದು ಆಲ್ಕೋಮೀಟರ್ನಿಂದ ಯುವತಿಯನ್ನು ಪರೀಕ್ಷಿಸಿದ್ದ ಕಾನ್ಸ್ಟೆಬಲ್ಗಳು, ನೀವು ಮದ್ಯ ಕುಡಿದಿದ್ದೀರಾ ಎಂದು ಹೇಳಿ 15 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ.
ಹಣ ಕೊಡದಿದ್ದರೆ ಪ್ರಕರಣ ದಾಖಲಿಸಿ ಕಾರು ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ್ದು , ಹಣವಿಲ್ಲವೆಂದು ಯುವತಿ ಹೇಳಿದ ಕಾರಣ ಮೊಬೈಲ್ನಿಂದ ಗೂಗಲ್ ಪೇ ಮಾಡಿಸಿಕೊಂಡಿದ್ದಾರೆ.ಪಾಕಿಸ್ತಾನ ಪರ ಘೋಷಣೆ : ಪೊಲೀಸರು ಎಫ್ಎಸ್ಎಲ್ಗೆ ವೀಡಿಯೋ ಕಳುಹಿಸಲು ತಯಾರಿ
ಮೇಲ್ನೋಟಕ್ಕೆ ಆರೋಪವು ಸಾಬೀತಾಗಿದ್ದು ,ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment