ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ.
ಜಿಲ್ಲಾಧಿಕಾರಿ ಎಸ್.ಅಶ್ವಿಥಿ ಹೆಸರಲ್ಲಿ ನಕಲಿ ವಾಟ್ಸಪ್, ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ, ಮೆಸೇಜ್ ಗಳ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ.
ತುರ್ತಾಗಿ ಹಣ ಬೇಕು ಎಂದು ಹಲವರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ.ಇದನ್ನು ಓದಿ –ಸಿಂಗಾಪುರ ಓಪನ್ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟಕ್ಕೆ ಏರಿದ ಪಿವಿ ಸಿಂಧು
ವಾಟ್ಸಪ್ ಹಾಗೂ ಫೇಸ್ ಬುಕ್ ನಕಲಿ ಖಾತೆ ಕ್ರಿಯೇಟ್ ಮಾಡಿ ಡಿಸಿ ಎಸ್.ಅಶ್ವತಿ ಅವರ ಫೋಟೋಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಸೈಬರ್ ಕ್ರೈಂ ಗೆ ದೂರು ನೀಡಿದ್ದು, ತಮ್ಮ ಹೆಸರಲ್ಲಿ ಹಣ ನೀಡುವಂತೆ ಯಾರಿಗಾದರೂ ಸಂದೇಶ ಬಂದರೆ ಹಣ ನೀಡದಂತೆ ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ