ಜಿಲ್ಲಾಧಿಕಾರಿ ಎಸ್.ಅಶ್ವಿಥಿ ಹೆಸರಲ್ಲಿ ನಕಲಿ ವಾಟ್ಸಪ್, ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ, ಮೆಸೇಜ್ ಗಳ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ.
ತುರ್ತಾಗಿ ಹಣ ಬೇಕು ಎಂದು ಹಲವರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ.ಇದನ್ನು ಓದಿ –ಸಿಂಗಾಪುರ ಓಪನ್ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟಕ್ಕೆ ಏರಿದ ಪಿವಿ ಸಿಂಧು
ವಾಟ್ಸಪ್ ಹಾಗೂ ಫೇಸ್ ಬುಕ್ ನಕಲಿ ಖಾತೆ ಕ್ರಿಯೇಟ್ ಮಾಡಿ ಡಿಸಿ ಎಸ್.ಅಶ್ವತಿ ಅವರ ಫೋಟೋಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಸೈಬರ್ ಕ್ರೈಂ ಗೆ ದೂರು ನೀಡಿದ್ದು, ತಮ್ಮ ಹೆಸರಲ್ಲಿ ಹಣ ನೀಡುವಂತೆ ಯಾರಿಗಾದರೂ ಸಂದೇಶ ಬಂದರೆ ಹಣ ನೀಡದಂತೆ ಮನವಿ ಮಾಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ