ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಜಲ ವಿವಾದಗಳ ವಕಾಲತ್ತು ವಹಿಸಿದ್ದ ಸುಪ್ರಸಿದ್ಧ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರು ನಿಧನರಾಗಿದ್ದಾರೆ.
ಇದನ್ನು ಓದಿ –ನಾಡಗೀತೆ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಲ್ಲ: ಸರ್ಕಾರದ ಆದೇಶ
ತೊಂಬತ್ತೈದು ವರ್ಷಗಳ ನಾರಿಮನ್ ಅವರ ಪುತ್ರ ರೋಹಿಂಗ್ಟನ್ ನಾರಿಮನ್ ಅವರು ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಇತ್ತೀಚೆಗಷ್ಟೇ ವಯೋ ನಿವೃತ್ತಿ ಹೊಂದಿ ವಿಶ್ರಾಂತ ಜೀವನಕ್ಕೆ ಪಾದಾರ್ಪಣೆ ಮಾಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು