ಕೌಟುಂಬಿಕ ಕಲಹದಿಂದ ಬೇಸತ್ತು ಹೆಂಡತಿಯೇ ಗಂಡನನ್ನು ಕತ್ತಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಬೊಳ್ಳು ಮಾಡುವಿನಲ್ಲಿ ಜರುಗಿದೆ.
ಈ ಪ್ರಕರಣದಲ್ಲಿ ಸುಂದರ ( 36) ಎಂಬ ವ್ಯಕ್ತಿ ಕೊಲೆಯಾಗಿದ್ದಾನೆ.ಕುಮಾರಸ್ವಾಮಿ ನನ್ನನ್ನು ಮೋಸದಿಂದ ಸೋಲಿಸಿದರು : ಯೋಗೇಶ್ವರ್
ಈತ ಕಾಫಿ ತೋಟದ ಲೈನ್ ಮನೆಯಲ್ಲಿ ತನ್ನ ಹೆಂಡತಿ, ಎರಡು ಮಕ್ಕಳೊಂದಿಗೆ ವಾಸವಾಗಿದ್ದನು.
ಪ್ರತಿನಿತ್ಯ ಗಂಡ ಹೆಂಡತಿಯ ನಡುವೆ ಜಗಳವಾಗುತ್ತಿತ್ತು ಇದರಿಂದ ಬೇಸತ್ತ ಪತ್ನಿ ತನ್ನ ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿ ವೇಲ್ನಿಂದ ಕುತ್ತಿಗೆ ಬಿಗಿದಿದ್ದಳು ಎನ್ನಲಾಗಿದೆ.
ವಿರಾಜಪೇಟೆ ಪೊಲೀಸರು ಭೇಟಿ. ನೀಡಿ ಹತ್ಯೆ ಮಾಡಿದ ಪತ್ನಿ ಶೋಭಾಳನ್ನು ಬಂಧಿಸಿದ್ದಾನೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ