ಇದನ್ನು ಓದಿ:ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ , ನಾವು ರೈತರು ಕಾಳು ಬೆಳೆದರೆ ಮಾರುವ ಕಾಳು ಬೇರೆ, ಬಿತ್ತನೆ ಕಾಳು ಬೇರೆ ಎಂದು ಇಟ್ಟುಕೊಳ್ಳುತ್ತೇವೆ. ಹಾಗೆಯೇ ಬಿಜೆಪಿ ಅವರಿಗೆ ಮೋದಿ ಅಭಿಮಾನವಿದ್ದರೆ ನಮಗೆ ದೇವೇಗೌಡ ಅಭಿಮಾನ. ಕುಟುಂಬ ರಾಜಕಾರಣದಿಂದ ಗೌರವ ಬೆಳೆಯುತ್ತದೆ ಎಂದರು
ಕಾಂಗ್ರೆಸ್ನಲ್ಲೂ ಕುಟುಂಬ ರಾಜಕಾರಣ ಇತ್ತು. ಇಂದಿರಾಗಾಂಧಿ ನಂತರ, ರಾಜೀವ್ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅಧಿಕಾರಕ್ಕೆ ಬರಲಿಲ್ಲವೇ? ಈಗ ಮೋದಿ ಅವರು ಮಕ್ಕಳು ಮಾಡದೇ ಇದ್ರೆ ಅದು ನನ್ನ ತಪ್ಪಾ ಅಂದು ಹಾಸ್ಯ ಮಾಡಿದರು
ಪಠ್ಯಪುಸ್ತಕ ವಿಚಾರದಲ್ಲಿ ಬಸವಣ್ಣ, ಕುವೆಂಪು ಸೇರಿದಂತೆ ಅನೇಕರ ವಿಚಾರದಲ್ಲಿ ಅಪಮಾನ ನಡೆಯುತ್ತಿದೆ. ಹೀಗಿದ್ದೂ ಬೊಮ್ಮಾಯಿ ಯಾಕೆ ಈ ತಪ್ಪು ಕೆಲಸ ಮಾಡುತ್ತಿದ್ದೀರಿ? ಬಸವ ಪರಂಪರೆಯಲ್ಲಿ ಹುಟ್ಟಿ ಯಾಕೆ ಈ ಅವಮಾನ ಮಾಡುತ್ತಿದ್ದೀರಿ? ಈ ಬಗ್ಗೆ ಸಮಿತಿ ಮಾಡಿ ಅವರಿಗೆ ಶಿಕ್ಷೆಗೊಳಪಡಿಸಬೇಕು? ಎಂದು ಆಗ್ರಹಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment